Main News

ವಿಶ್ವಕಪ್‌ ಗೆಲುವಿನೊಂದಿಗೆ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್‌ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡ ಎರಡನೇ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್‌ ಕೊಹ್ಲಿ (Virat Kohli) ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ವಿರಟ್‌ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ವಿಕೆಟ್‌ ಉರುಳುತ್ತಿದ್ದಾಗ ಬಂಡೆಯಂತೆ ನಿಂತು 76 ರನ್‌ (59 ಎಸೆತ, 6 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿರಟ್‌ ,ಇದು ನನ್ನ ಕೊನೆಯ ಟಿ 20 ವಿಶ್ವಕಪ್. ಇಲ್ಲಿಯವರೆಗೆ ಇದನ್ನೇ ಸಾಧಿಸಲು ನಾವು ಬಯಸುತ್ತಿದ್ದೆವು ಎಂದು ಹೇಳಿದ್ದಾರೆ.ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ : ಕಾರು, ಬೈಕ್ ಗಳು ಜಖಂ – ಚಾಲಕನಿಗೆ ಗಂಭೀರ ಗಾಯ

ಭಾರತಕ್ಕೆ ಇದು ನನ್ನ ಕೊನೆಯ ಟಿ20 ಪಂದ್ಯವಾಗಿದ್ದು, ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು ಎಂದು ತಿಳಿಸಿ ನಿವೃತ್ತಿ ಘೋಷಿಸಿದ್ದಾರೆ.

Team Newsnap
Leave a Comment

Recent Posts

ಮಗನನ್ನು ಕೊಂದ ಅಳಿಯ : ಮನನೊಂದ ತಾಯಿ ನೇಣಿಗೆ ಶರಣು

ಮೈಸೂರು : ನಗರದ ಕೂರ್ಗಳ್ಳಿಯಲ್ಲಿ ಪುತ್ರನ ಅಗಲಿಕೆ ನೋವಿನಿಂದ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ . ಭಾಗ್ಯಮ್ಮ (46)… Read More

July 2, 2024

ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್

ನವದೆಹಲಿ : ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಜಾಮೀನು ರಹಿತ ಬಂಧನ… Read More

July 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 02 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

July 2, 2024

ಕೆ ಆರ್ ಎಸ್ ಗೆ 8 ಸಾವಿರ ಕ್ಯುಸೆಕ್ ಒಳಹರಿವು – 96.50 ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. ಕೆಆರ್ ಎಸ್ ನೀರಿನ ಮಟ್ಟ 96.50… Read More

July 2, 2024

ಅರಮನೆ ನಗರಿ ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ : ಸಿಎಂ ಘೋಷಣೆ

ಮೈಸೂರು : ಕರ್ನಾಟಕ ಸರ್ಕಾರವು ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ.… Read More

July 1, 2024

ಪತ್ನಿಗೆ ಚಾಕು ಇರಿದ ಪೊಲೀಸ್‌ ಕಾನ್ಸ್‌ ಟೇಬಲ್

ಹಾಸನ : ಪೊಲೀಸ್‌ ಕಾನ್ಸ್‌ ಟೇಬಲ್‌ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಹಾಸನದ ಎಸ್‌ ಪಿ… Read More

July 1, 2024