ಮಂಡ್ಯದ ಪಿಇಎಸ್ ಕಾಲೇಜ್ ಆವರಣದಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿದ ವಿದ್ಯಾಥಿ೯ನಿ ಮುಸ್ಕಾನ್ ಳಿಗೆ ಮುಂಬೈನ ಬಾಂದ್ರಾ ಕ್ಷೇತ್ರದ ಶಾಸಕ ಝೀಶನ್ ಸಿದ್ದಿಕಿ ಇಂದು ಸ್ಮಾರ್ಟ್ ವಾಚ್ ಹಾಗೂ ಐಫೋನ್ ಫೋನ್ ಅನ್ನು ಉಡುಗೊರೆಯಾಗಿ ನೀಡಿದರು
ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ಮುಸ್ಕಾನ್ ನಿವಾಸಕ್ಕೆ ಭೇಟಿ ನೀಡಿದ ಶಾಸಕ ಈ ಉಡುಗೊರೆ ನೀಡಿದ್ದಾನೆ.
ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಪಿಇಎಸ್ ಕಾಲೇಜು ವಿದ್ಯಾರ್ಥಿನಿ ಮುಸ್ಕಾನ್.
ಘೋಷಣೆ ಕೂಗಿದ ಬಳಿಕ ಮುಸ್ಲಿಂ ನಾಯಕರಿಂದ ಹಣ, ಉಡುಗೊರೆ ನೀಡಿ ಸನ್ಮಾನಗಳು ಹರಿದು ಬರುತ್ತಿವೆ
ಮಹಾರಾಷ್ಟ್ರದ ಕಾಂಗ್ರೆಸ್ನ ಬಾಂದ್ರಾ ಕ್ಷೇತ್ರದ ಶಾಸಕ ಝೀಶನ್ ಸಿದ್ಧಿಕ್ ಮುಸ್ಕಾನ್ಗೆ ಐ ಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿ ಮುಸ್ಕಾನ್ ಘೋಷಣೆ ಕೂಗಿರುವುದು ನನಗೆ ಗರ್ವ ಅನ್ನಿಸಿದೆ. ಅಷ್ಟು ಜನರ ಎದುರು ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ.
ಅದು ನಮಗೆ ಹೆಮ್ಮೆ ಎನ್ನಿಸುತ್ತಿದೆ.
ಮಂಡ್ಯದಿಂದ ಇಂಡಿಯಾವರೆಗೂ ಆಕೆ ಬಗ್ಗೆ ಗರ್ವ ಪಡುವಂತಾಗಿದೆ ಹಿಜಾಬ್ ಹಾಕಿಕೊಳ್ಳುವುದು ಅವರ ಹಕ್ಕು. ಅವರ ಹಕ್ಕಿನ ಬಗ್ಗೆ ಧೈರ್ಯದಿಂದ ಧ್ವನಿ ಎತ್ತಿದ್ದಾರೆ ಎಂದು ಮುಸ್ಕಾನ್ ಭೇಟಿ ವೇಳೆ ಝೀಶನ್ ಸಿದ್ಧಿಕಿ ಹೇಳಿಕೆ ನೀಡಿದ್ದಾರೆ.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
More Stories
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯಗತ್ಯ: ನ್ಯಾ. ವೀರಪ್ಪ
ಮನುಷ್ಯ ಸಾಮಾಜಿಕ ಜಾಲತಾಣದ ನಿಯಂತ್ರಣದಲ್ಲಿ ಇದ್ದಾನೆ : ಇಸ್ರೋ ಮಾಜಿ ಅಧ್ಯಕ್ಷ ವಿಷಾದ