Categories: Main News

ರಾಜ್ಯದ ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಕ್ಷೇತ್ರಗಳ ಮತದಾನ ಆರಂಭ‌

ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿನ ಮೂರು ಕ್ಷೇತ್ರದ ಉಪಚುನಾವಣೆಗೆ ಶನಿವಾರ ಬೆಳಿಗ್ಗೆ ಯಿಂದ ಮತದಾನ ಆರಂಭವಾಗಿದೆ.

ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಹಿನ್ನೆಲೆ ಅಭ್ಯರ್ಥಿಗಳ ಪರ ಗುರುವಾರ ಮನೆ ಮನೆಗಳಿಗೆ ತೆರಳಿಗೆ ರಾಜಕೀಯ ನಾಯಕರು ಅದ್ಧೂರಿ ಪ್ರಚಾರ ನಡೆಸಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರ:

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೂ ಮತದಾನ ಆರಂಭಗೊಂಡಿದೆ, 18,07,250 ಮತದಾರರನ್ನು ಕ್ಷೇತ್ರ ಹೊಂದಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಒಟ್ಟು 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಬಿಜೆಪಿಯ ಮಂಗಳಾ ಅಂಗಡಿ, ಕಾಂಗ್ರೆಸ್‍ನ ಸತೀಶ್ ಜಾರಕಿಹೊಳಿ ಮಧ್ಯೆ ಫೈಟ್ ಜೋರಾಗಿದೆ. 118 ಸೂಕ್ಷ್ಮ, 587 ಅತೀ ಸೂಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 3,500 ಪೊಲೀಸರರನ್ನು ನಿಯೋಜಿಸಲಾಗಿದೆ.

ಮಸ್ಕಿ ವಿಧಾನ ಸಭಾ ಕ್ಷೇತ್ರ:

ಮಸ್ಕಿ ಕ್ಷೇತ್ರದಲ್ಲಿ ಒಟ್ಟು 305 ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ. ಬೀದರ್ ನ ಬಸವಕಲ್ಯಾಣದಲ್ಲಿ 326 ಮತಗಟ್ಟೆಗಳು ಸಜ್ಜಾಗಿವೆ.

ಮಸ್ಕಿಯಲ್ಲಿ ಬಿಜೆಪಿಯ ಪ್ರತಾಪಗೌಡ ಪಾಟೀಲ್, ಕಾಂಗ್ರೆಸ್‍ನ ಬಸನಗೌಡ ತುರವಿಹಾಳ ಮಧ್ಯೆ ಬಿಗ್ ಫೈಟ್ ಇದೆ. 2,05,429 ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಬಸವ ಕಲ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‍ನ ಮಾಲಾ ಬಿ.ನಾರಾಯಣರಾವ್, ಬಿಜೆಪಿಯ ಶರಣು ಸಲಗಾರ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. 2,39,782 ಮತದಾರು 12 ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024