Categories: Main News

ಸಂಸದೆ ಸುಮಲತಾಗೆ ರೈತ ಸಂಘಟನೆಗಳ ಮುಖಂಡರ ವಾರ್ನಿಂಗ್

ಸಂಸದೆ ಸುಮಲತಾ ಅಂಬರೀಶ್​​ಗೆ ಮಂಡ್ಯ ರೈತ ಸಂಘಟನೆಗಳ ಮುಖಂಡರು ವಾರ್ನಿಂಗ್​​​ ಕೊಟ್ಟಿದ್ದಾರೆ.

ಸಂಸದೆ ಸುಮಲತಾ ನಿಜವಾದ ರೈತರು ಯಾರು ಎಂದು ಸ್ಪಷ್ಟಪಡಿಸಬೇಕು.

ಸಿಎಂ ನೇತೃತ್ವದಲ್ಲಿ ನಡೆಸ ಮೈಶುಗರ್​​ ಸಭೆಯಲ್ಲಿ ಸುಮಲತಾ ನಮ್ಮನ್ನು ರೈತರೇ ಅಲ್ಲ ಎಂದು ಹೇಳಿದ್ದಾರೆ ನಮಗೆ ಬಹಳ ನೋವಾಗಿದೆ ಎಂದು ರೈತ ನಾಯಕರು ಹೇಳಿದ್ದಾರೆ

ಸುಮಲತ​​ ನಿನ್ನೆ ಸಭೆಯಲ್ಲಿ ಮೈಶುಗರ್​ ಫ್ಯಾಕ್ಟರಿ ವಿಚಾರದಲ್ಲಿ ನಿಜವಾದ ರೈತರ ಅಭಿಪ್ರಾಯ ಪಡೆಯಬೇಕು ಎಂದು ಒತ್ತಡ ಹಾಕಿದ್ದರು ಎನ್ನಲಾಗಿದೆ.

ಅಲ್ಲದೇ ಸಭೆಯಲ್ಲಿ ಭಾಗಿಯಾದವರು ರೈತರಲ್ಲ, ಬದಲಿಗೆ ಸಂಘಟನೆ ಮುಖಂಡರು ಎಂದು ಜರಿದಿದ್ದರು ಎಂದು ತಿಳಿದು ಬಂದಿದೆ.

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ರೈತರೇ. ಹರಿದ ಬಟ್ಟೆ ಹಾಕಿಕೊಂಡವರು ಮಾತ್ರ ರೈತರಾ? ನಿಜವಾದ ರೈತರು ಯಾರು ಎಂದು ಸುಮಲತಾ ಹೇಳಲಿ. ನಮ್ಮ ಭಾವನೆಗಳ ಜತೆ ಸುಮಲತಾ ಚೆಲ್ಲಾಟ ಆಡೋದು ಬೇಡ. ಮೈಶುಗರ್​​ ಸಕ್ಕರೆ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಬೇಕು ಎಂಬುದು ನಮ್ಮ ಒತ್ತಾಯ. ಇವರಿಗೆ ಆರಂಭದಿಂದಲೂ ಖಾಸಗೀಕರಣದ ಮೇಲೆಯೇ ಹೆಚ್ಚು ಒಲವು ಎಂದು ಕಿಡಿಕಾರಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024