ಬನ್ನೂರಿನ ಸಮಾಜ ಸೇವಕ ಮಹೇಂದ್ರ ಸಿಂಗ್ ಕಾಳಪ್ಪ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ವಾಟರ್ ಡಿಸ್ಪೆನ್ಸರ್ ಯಂತ್ರವನ್ನು ಕೊಡುಗೆ ನೀಡಿದ್ದಾರೆ..
ಕೋವಿಡ್ -19 ಪರಿಸ್ಥಿತಿಯ ಮಧ್ಯೆ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ಶ್ರಮವನ್ನು ಪರಿಗಣಿಸಿ ಮತ್ತು ಪ್ರೆಸ್ ಕ್ಲಬ್ನಲ್ಲಿ ತ್ವರಿತ ಬಿಸಿ ನೀರಿನ ಸೌಲಭ್ಯ ಒದಗಿಸಲು , ಸಮಾಜ ಸೇವಕ ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ( ಕಾಳಪ್ಪ ) ವಾಟರ್ ಡಿಸ್ಪೆನ್ಸರ್ ಒಂದನ್ನು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಅರ್ಪಿಸಿದರು.
ಪತ್ರಕರ್ತರು ವೈರಸ್ಗೆ ಹೆಚ್ಚು ಗುರಿಯಾಗುವ ಸಾಧ್ಯತೆ ಯನ್ನು ಮನಗಂಡು ಈ ಆಧುನಿಕ ಬಿಸಿ ಮತ್ತು ತಣ್ಣೀರು ಬರುವ ಮಿಷನ್ ಅನ್ನು ನೀಡಲಾಯಿತು.
ಇದೆ ಸಂಧರ್ಭದಲ್ಲಿ
ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ರವಿ ಕುಮಾರ್, ಕಾಳಪ್ಪರವರ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿ ಅವರಿಗೆ ಧನ್ಯವಾದ ಅರ್ಪಿಸಿದರು .
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ