ಮಂಡ್ಯ: ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್ಎಸ್ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್ಎಸ್ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.ನ ದೇವಾಲಯಕ್ಕೆ ಡ್ರೆಸ್ ಕೋಡ್ : ದೇವಸ್ಥಾನ ಆಡಳಿತ ಮಂಡಳಿ ಸೂಚನೆ
KRS ಡ್ಯಾಂನ ಇಂದಿನ ನೀರಿನ ಮಟ್ಟ
- ಗರಿಷ್ಠ ಮಟ್ಟ – 124.80 ಅಡಿ
- ಇಂದಿನ ಮಟ್ಟ – 113.44 ಅಡಿ
- ಒಳ ಹರಿವು – 5,270 ಕ್ಯೂಸೆಕ್
- ಹೊರ ಹರಿವು – 5,358 ಕ್ಯೂಸೆಕ್
- ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
- ಇಂದು ಸಂಗ್ರಹ ಇರುವ ನೀರು – 35.325 ಟಿಎಂಸಿ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
- ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ: ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ