“ಕಾವೇರಿ ನದಿ ಪಾತ್ರದ ಅಣೆಕಟ್ಟೆಗಳ ವಾಸ್ತವತೆಯನ್ನು ಮನವರಿಕೆ ಮಾಡದೇ ನಿತ್ಯ 7,000 ಕ್ಯೂಸೆಕ್ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯಿಂದ ಭವಿಷ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಲಿದ್ದು, ಇದನ್ನು ಮನಗೊಂಡು, ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಿ ರೈತರ ಹೋರಾಟಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಬೇಕೆಂದು” ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಕರೆ ನೀಡಿದರು ಕಾವೇರಿ ನೀರು ಹರಿಸಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ – ಸಿ.ಎಸ್.ಪುಟ್ಟರಾಜು.
ಅಣೆಕಟ್ಟೆಯಿಂದ ನೀರು ಹೋದ ನಂತರ ಪರಿಸ್ಥಿತಿ ಏನಾಗಲಿದೆ ಎಂಬುವುದನ್ನು ಜಿಲ್ಲೆಯ ಉಸ್ತುವಾರಿ ಸಚಿವ, ಸಂಸದೆ ಹಾಗೂ ಶಾಸಕರು ಅರಿತುಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಸೌಖ್ಯಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಲಿನ ಮಮತೆಗಾಗಿ ರೈತರ ಹಿತ ಬಲಿಕೊಟ್ಟು ನೀರು ಬಿಡಬೇಡಿ, ಕೂಡಲೇ ನೀರು ನಿಲ್ಲಿಸದಿದ್ದರೆ ಹೋರಾಟ ಉಗ್ರ ರೂಪಕ್ಕೆ ತೆರಳಲಿದೆ ಎಂಬುದನ್ನು ಮನಗಾಣಬೇಕೆಂದರು.
ಭವಿಷ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ – ರವೀಂದ್ರ ಶ್ರೀಕಂಠಯ್ಯ – Drinking water in the future will also be affected – Ravindra Srikanthaiah #MANDYA #KARNATAKA
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment