ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ನ ಕೆಲ ಶಾಸಕರು ಅರ್ಜಿ ಹಾಕಿದ್ದಾರೆ ಎಂದು ಹೇಳಿದ್ದಾರೆ
ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ಡಿಕೆ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವರು ಅರ್ಜಿ ಹಾಕಿದ್ದಾರೆ ಎಂದಿದ್ದಾರೆ. ಆದರೆ ನಮ್ಮ ಜೊತೆ ಬರುವವರು ಸಣ್ಣ ಮುಖಂಡರು ಮಾತ್ರ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ
ಬಿಜೆಪಿ, ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ವಲಸೆ ಬರ್ತಿದ್ದಾರೆ ಎಂದು ಹೇಳ್ತಿದ್ದಾರೆ. ಅವರ ಪಟ್ಟಿಗಳನ್ನು ನಾವೂ ಇಟ್ಕೊಂಡಿದ್ದೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ಇದರಲ್ಲಿ ನಮ್ಮ ಪಕ್ಷದವ್ರು ಇದ್ದಾರೆ ಎಂದಿದ್ದಾರೆ. ಆದರೆ ನಾನು ಈ ಎರಡು ಪಕ್ಷಗಳಿಗೆ ಕೇಳ್ತೇನೆ, ನಿಮ್ಮ ಜೊತೆ ಬರೋಕೆ ರೆಡಿ ಆದವರು ಯಾರು ಎಂಬುದನ್ನು ಬಹಿರಂಗವಾಗಿ ಹೇಳಿ. ಇನ್ನು ಇವರ ಜೊತೆ ಯಾರು ಹೋಗ್ತಾರೆ ಎಂಬುದು ನಮಗೂ ಗೊತ್ತಿದೆ. ಇದರಿಂದ ನಮಗೇನು ಅಂತಾ ಗಾಬರಿಯಾಗುವ ಪ್ರಶ್ನೆಯಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಮಳಲಿ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ- ತಾಂಬೂಲ ಪ್ರಶ್ನೆ ಆರಂಭ
IPL 2022: ರಾಜಸ್ಥಾನ ರಾಯಲ್ಸ್ ವಿರುದ್ದ ಗುಜರಾತ್ ಟೈಟನ್ಸ್ ಗೆ ಭರ್ಜರಿ ಜಯ – ಫೈನಲ್ಸ್ ಗೆ ಗುಜರಾತ್