Trending

ರಾಜ್ಯದ ಹವಾಮಾನ ವರದಿ (Weather Report) : 1-05-2022

ರಾಜ್ಯದ ಹವಾಮಾನ ವರದಿ (Weather Report) : 01-05-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.

ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರು ಅತ್ಯಧಿಕ 42° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 39 C – 26 Cಬಿಸಿಲು
2.ಬೆಂಗಳೂರು ಗ್ರಾಮಾಂತರ 34 C -19 Cಬಿಸಿಲು,ಮೋಡ ಕವಿದ ವಾತಾವರಣ
3.ಬೆಂಗಳೂರು ನಗರ34 C – 19 Cಬಿಸಿಲು, ಮೋಡ ಕವಿದ ವಾತಾವರಣ
4.ಬೆಳಗಾವಿ 34 C – 23 Cಬಿಸಿಲು
5.ಬಳ್ಳಾರಿ 41 C – 27 Cಬಿಸಿಲು
6.ಬೀದರ್ 40 C – 26 Cಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 40 C – 27 Cಬಿಸಿಲು
8.ಚಾಮರಾಜನಗರ 35 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
9.ಚಿಕ್ಕಬಳ್ಳಾಪುರ 35 C – 21 Cಬಿಸಿಲು, ಮೋಡ ಕವಿದ ವಾತಾವರಣ
10.ಚಿಕ್ಕಮಗಳೂರು33 C – 21 Cಮಳೆಯ ಸಂಭವನೀಯತೆ – 50%
11.ಚಿತ್ರದುರ್ಗ 37 C – 24 Cಬಿಸಿಲು
12.ದಕ್ಷಿಣಕನ್ನಡ33 C – 27 Cಬಿಸಿಲು, ಮೋಡ ಕವಿದ ವಾತಾವರಣ
13.ದಾವಣಗೆರೆ 38 C – 24 Cಬಿಸಿಲು
14.ಧಾರವಾಡ 37 C – 22 Cಬಿಸಿಲು
15.ಗದಗ38 C – 23 Cಬಿಸಿಲು
16.ಕಲ್ಬುರ್ಗಿ 41 C – 28 Cಬಿಸಿಲು
17.ಹಾಸನ33 C – 22 C ಮಳೆಯ ಸಂಭವನೀಯತೆ – 50%
18.ಹಾವೇರಿ 38 C – 24 Cಬಿಸಿಲು
19.ಕೊಡಗು 31 C – 20 C ಮಳೆಯ ಸಂಭವನೀಯತೆ – 80%
20.ಕೋಲಾರ 36 C – 23 Cಬಿಸಿಲು
21.ಕೊಪ್ಪಳ 38 C – 25 Cಬಿಸಿಲು
22.ಮಂಡ್ಯ 36 C – 22 Cಬಿಸಿಲು, ಮಳೆಯ ಸಂಭವನೀಯತೆ – 50%
23.ಮೈಸೂರು 34 C – 23 Cಬಿಸಿಲು, ಮಳೆಯ ಸಂಭವನೀಯತೆ – 80%
24.ರಾಯಚೂರು 42 C – 29 Cಬಿಸಿಲು
25.ರಾಮನಗರ 36 C – 22 Cಮಳೆಯ ಸಂಭವನೀಯತೆ – 50%
26.ಶಿವಮೊಗ್ಗ 37 C – 24 Cಬಿಸಿಲು
27.ತುಮಕೂರು 36 C – 22 Cಬಿಸಿಲು
28.ಉಡುಪಿ 34 C – 28 Cಮೋಡ ಕವಿದ ವಾತಾವರಣ, ಬಿಸಿಲು
29.ವಿಜಯನಗರ41 C – 26 Cಬಿಸಿಲು
30.ಯಾದಗಿರಿ 42 C – 28 Cಬಿಸಿಲು
WEATHER REPORT

ಇದನ್ನು ಓದಿ : ಎಸ್ . ಎಂ . ಕೃಷ್ಣ ಮೊಮ್ಮಗ , ಡಿಕೆಶಿ ಅಳಿಯ ಅಮರ್ತ್ಯ ಹೆಗ್ಡೆ ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ?

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024