ರಾಜ್ಯದ ಹವಾಮಾನ ವರದಿ (Weather Report) : 04-05-2022
ಮೇ 6ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ : 4 ದಿನವೂ ಎಲ್ಲೋ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಮೇ 6 ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
ಕೋಲಾರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ತಾಪಮಾನದಲ್ಲೂ ತುಸು ಇಳಿಕೆ ಕಂಡಿದೆ.
ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲು, ಮತ್ತು ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮತ್ತು ಬಿಸಿಲು ಇರುತ್ತದೆ
ರಾಯಚೂರು ಅತ್ಯಧಿಕ 41° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 41 C – 26 C | ಬಿಸಿಲು, ಮೋಡ ಕವಿದ ವಾತಾವರಣ |
2. | ಬೆಂಗಳೂರು ಗ್ರಾಮಾಂತರ | 34 C -22 C | ಬಿಸಿಲು,ಮಳೆಯ ಸಂಭವನೀಯತೆ – 10% |
3. | ಬೆಂಗಳೂರು ನಗರ | 34 C – 22 C | ಬಿಸಿಲು,ಮಳೆಯ ಸಂಭವನೀಯತೆ – 10% |
4. | ಬೆಳಗಾವಿ | 37 C – 21 C | ಬಿಸಿಲು |
5. | ಬಳ್ಳಾರಿ | 40 C – 27 C | ಬಿಸಿಲು |
6. | ಬೀದರ್ | 39 C – 27 C | ಬಿಸಿಲು |
7. | ವಿಜಯಪುರ | 40 C – 27 C | ಬಿಸಿಲು |
8. | ಚಾಮರಾಜನಗರ | 34 C – 23 C | ಮಳೆಯ ಸಂಭವನೀಯತೆ – 60%, ಮೋಡ ಕವಿದ ವಾತಾವರಣ |
9. | ಚಿಕ್ಕಬಳ್ಳಾಪುರ | 34 C – 22 C | ಬಿಸಿಲು |
10. | ಚಿಕ್ಕಮಗಳೂರು | 32 C – 20 C | ಮಳೆಯ ಸಂಭವನೀಯತೆ – 50%, ಮೋಡ ಕವಿದ ವಾತಾವರಣ |
11. | ಚಿತ್ರದುರ್ಗ | 37 C – 23 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 34 C – 27 C | ಮೋಡ ಕವಿದ ವಾತಾವರಣ |
13. | ದಾವಣಗೆರೆ | 38 C – 24 C | ಬಿಸಿಲು |
14. | ಧಾರವಾಡ | 38 C – 22 C | ಬಿಸಿಲು |
15. | ಗದಗ | 38 C – 24 C | ಬಿಸಿಲು |
16. | ಕಲ್ಬುರ್ಗಿ | 41 C – 28 C | ಬಿಸಿಲು |
17. | ಹಾಸನ | 33 C – 21 C | ಮೋಡ ಕವಿದ ವಾತಾವರಣ |
18. | ಹಾವೇರಿ | 38 C – 24 C | ಬಿಸಿಲು, ಮೋಡ ಕವಿದ ವಾತಾವರಣ |
19. | ಕೊಡಗು | 29 C – 19 C | ಮಳೆಯ ಸಂಭವನೀಯತೆ – 80% |
20. | ಕೋಲಾರ | 34 C – 23 C | ಬಿಸಿಲು, ಮೋಡ ಕವಿದ ವಾತಾವರಣ |
21. | ಕೊಪ್ಪಳ | 39 C – 25 C | ಬಿಸಿಲು |
22. | ಮಂಡ್ಯ | 36 C – 23 C | ಬಿಸಿಲು, ಮಳೆಯ ಸಂಭವನೀಯತೆ – 60% |
23. | ಮೈಸೂರು | 34 C – 22 C | ಬಿಸಿಲು, ಮಳೆಯ ಸಂಭವನೀಯತೆ – 60% |
24. | ರಾಯಚೂರು | 41 C – 28 C | ಬಿಸಿಲು |
25. | ರಾಮನಗರ | 35 C – 23 C | ಬಿಸಿಲು, ಮಳೆಯ ಸಂಭವನೀಯತೆ – 20% |
26. | ಶಿವಮೊಗ್ಗ | 37 C – 23 C | ಬಿಸಿಲು, ಮೋಡ ಕವಿದ ವಾತಾವರಣ |
27. | ತುಮಕೂರು | 35 C – 23 C | ಬಿಸಿಲು, ಮೋಡ ಕವಿದ ವಾತಾವರಣ |
28. | ಉಡುಪಿ | 34 C – 28 C | ಬಿಸಿಲು |
29. | ವಿಜಯನಗರ | 40 C – 26 C | ಬಿಸಿಲು |
30. | ಯಾದಗಿರಿ | 41 C – 28 C | ಬಿಸಿಲು |
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
- ರಾಜ್ಯದ ಹವಾಮಾನ ವರದಿ (Weather Report) 21-05-2022
More Stories
ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ