ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲು, ಮತ್ತು ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮತ್ತು ಬಿಸಿಲು ಇರುತ್ತದೆ
ರಾಯಚೂರು ಅತ್ಯಧಿಕ 39° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 38 C – 25 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 32 C -21 C | ಬಿಸಿಲು,ಮಳೆಯ ಸಂಭವನೀಯತೆ – 40% |
3. | ಬೆಂಗಳೂರು ನಗರ | 32 C – 21 C | ಬಿಸಿಲು,ಮಳೆಯ ಸಂಭವನೀಯತೆ – 40% |
4. | ಬೆಳಗಾವಿ | 36 C – 21 C | ಬಿಸಿಲು |
5. | ಬಳ್ಳಾರಿ | 38 C – 26 C | ಬಿಸಿಲು, ಮೋಡ ಕವಿದ ವಾತಾವರಣ |
6. | ಬೀದರ್ | 36 C – 26 C | ಬಿಸಿಲು |
7. | ವಿಜಯಪುರ | 39 C – 29 C | ಬಿಸಿಲು |
8. | ಚಾಮರಾಜನಗರ | 32 C – 22 C | ಮಳೆಯ ಸಂಭವನೀಯತೆ – 50%, ಬಿಸಿಲು |
9. | ಚಿಕ್ಕಬಳ್ಳಾಪುರ | 33 C – 21 C | ಬಿಸಿಲು, ಮೋಡ ಕವಿದ ವಾತಾವರಣ |
10. | ಚಿಕ್ಕಮಗಳೂರು | 30 C – 19 C | ಮಳೆಯ ಸಂಭವನೀಯತೆ – 80%, ಬಿಸಿಲು |
11. | ಚಿತ್ರದುರ್ಗ | 35 C – 22 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 32 C – 27 C | ಮೋಡ ಕವಿದ ವಾತಾವರಣ |
13. | ದಾವಣಗೆರೆ | 36 C – 23 C | ಬಿಸಿಲು |
14. | ಧಾರವಾಡ | 36 C – 22 C | ಬಿಸಿಲು |
15. | ಗದಗ | 37 C – 23 C | ಬಿಸಿಲು, ಮೋಡ ಕವಿದ ವಾತಾವರಣ |
16. | ಕಲ್ಬುರ್ಗಿ | 39 C – 27 C | ಬಿಸಿಲು |
17. | ಹಾಸನ | 31 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
18. | ಹಾವೇರಿ | 37 C – 23 C | ಬಿಸಿಲು, ಮೋಡ ಕವಿದ ವಾತಾವರಣ |
19. | ಕೊಡಗು | 27 C – 18 C | ಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ |
20. | ಕೋಲಾರ | 34 C – 22 C | ಬಿಸಿಲು |
21. | ಕೊಪ್ಪಳ | 37 C – 24 C | ಬಿಸಿಲು |
22. | ಮಂಡ್ಯ | 34 C – 22 C | ಬಿಸಿಲು, ಮಳೆಯ ಸಂಭವನೀಯತೆ – 40% |
23. | ಮೈಸೂರು | 33 C – 22 C | ಮಳೆಯ ಸಂಭವನೀಯತೆ – 40% |
24. | ರಾಯಚೂರು | 39 C – 27 C | ಬಿಸಿಲು |
25. | ರಾಮನಗರ | 33 C – 22 C | ಬಿಸಿಲು, ಮಳೆಯ ಸಂಭವನೀಯತೆ – 40% |
26. | ಶಿವಮೊಗ್ಗ | 35 C – 23 C | ಮಳೆಯ ಸಂಭವನೀಯತೆ – 50%, ಬಿಸಿಲು |
27. | ತುಮಕೂರು | 33 C – 22 C | ಬಿಸಿಲು, ಮೋಡ ಕವಿದ ವಾತಾವರಣ |
28. | ಉಡುಪಿ | 33 C – 27 C | ಬಿಸಿಲು, ಮೋಡ ಕವಿದ ವಾತಾವರಣ |
29. | ವಿಜಯನಗರ | 38 C – 26 C | ಬಿಸಿಲು, ಮೋಡ ಕವಿದ ವಾತಾವರಣ |
30. | ಯಾದಗಿರಿ | 39 C – 27 C | ಬಿಸಿಲು |
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment