Karnataka

ರಾಜ್ಯದ ಹವಾಮಾನ ವರದಿ (Weather Report) : 06-05-2022

ರಾಜ್ಯದ ಹವಾಮಾನ ವರದಿ (Weather Report) : 06-05-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲು, ಮತ್ತು ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮತ್ತು ಬಿಸಿಲು ಇರುತ್ತದೆ

ರಾಯಚೂರು ಅತ್ಯಧಿಕ 39° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 38 C – 25 Cಬಿಸಿಲು
2.ಬೆಂಗಳೂರು ಗ್ರಾಮಾಂತರ 32 C -21 Cಬಿಸಿಲು,ಮಳೆಯ ಸಂಭವನೀಯತೆ – 40%
3.ಬೆಂಗಳೂರು ನಗರ32 C – 21 Cಬಿಸಿಲು,ಮಳೆಯ ಸಂಭವನೀಯತೆ – 40%
4.ಬೆಳಗಾವಿ 36 C – 21 Cಬಿಸಿಲು
5.ಬಳ್ಳಾರಿ 38 C – 26 Cಬಿಸಿಲು, ಮೋಡ ಕವಿದ ವಾತಾವರಣ
6.ಬೀದರ್ 36 C – 26 Cಬಿಸಿಲು
7.ವಿಜಯಪುರ 39 C – 29 Cಬಿಸಿಲು
8.ಚಾಮರಾಜನಗರ 32 C – 22 Cಮಳೆಯ ಸಂಭವನೀಯತೆ – 50%, ಬಿಸಿಲು
9.ಚಿಕ್ಕಬಳ್ಳಾಪುರ 33 C – 21 Cಬಿಸಿಲು, ಮೋಡ ಕವಿದ ವಾತಾವರಣ
10.ಚಿಕ್ಕಮಗಳೂರು30 C – 19 Cಮಳೆಯ ಸಂಭವನೀಯತೆ – 80%, ಬಿಸಿಲು
11.ಚಿತ್ರದುರ್ಗ 35 C – 22 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ32 C – 27 Cಮೋಡ ಕವಿದ ವಾತಾವರಣ
13.ದಾವಣಗೆರೆ 36 C – 23 Cಬಿಸಿಲು
14.ಧಾರವಾಡ 36 C – 22 Cಬಿಸಿಲು
15.ಗದಗ37 C – 23 Cಬಿಸಿಲು, ಮೋಡ ಕವಿದ ವಾತಾವರಣ
16.ಕಲ್ಬುರ್ಗಿ 39 C – 27 Cಬಿಸಿಲು
17.ಹಾಸನ31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
18.ಹಾವೇರಿ 37 C – 23 Cಬಿಸಿಲು, ಮೋಡ ಕವಿದ ವಾತಾವರಣ
19.ಕೊಡಗು 27 C – 18 C ಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ
20.ಕೋಲಾರ 34 C – 22 Cಬಿಸಿಲು
21.ಕೊಪ್ಪಳ 37 C – 24 Cಬಿಸಿಲು
22.ಮಂಡ್ಯ 34 C – 22 Cಬಿಸಿಲು, ಮಳೆಯ ಸಂಭವನೀಯತೆ – 40%
23.ಮೈಸೂರು 33 C – 22 Cಮಳೆಯ ಸಂಭವನೀಯತೆ – 40%
24.ರಾಯಚೂರು 39 C – 27 Cಬಿಸಿಲು
25.ರಾಮನಗರ 33 C – 22 Cಬಿಸಿಲು, ಮಳೆಯ ಸಂಭವನೀಯತೆ – 40%
26.ಶಿವಮೊಗ್ಗ 35 C – 23 Cಮಳೆಯ ಸಂಭವನೀಯತೆ – 50%, ಬಿಸಿಲು
27.ತುಮಕೂರು 33 C – 22 Cಬಿಸಿಲು, ಮೋಡ ಕವಿದ ವಾತಾವರಣ
28.ಉಡುಪಿ 33 C – 27 Cಬಿಸಿಲು, ಮೋಡ ಕವಿದ ವಾತಾವರಣ
29.ವಿಜಯನಗರ38 C – 26 Cಬಿಸಿಲು, ಮೋಡ ಕವಿದ ವಾತಾವರಣ
30.ಯಾದಗಿರಿ 39 C – 27 Cಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024