Main News

ರಾಜ್ಯದ ಹವಾಮಾನ ವರದಿ (Weather Report) 11-05-2022

ರಾಜ್ಯದ ಹವಾಮಾನ ವರದಿ (Weather Report) 11-05-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲು, ಮತ್ತು ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮತ್ತು ಬಿಸಿಲು ಇರುತ್ತದೆ

ಕಲ್ಬುರ್ಗಿ ಅತ್ಯಧಿಕ 37° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 34 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
2.ಬೆಂಗಳೂರು ಗ್ರಾಮಾಂತರ 26 C 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 20%
3.ಬೆಂಗಳೂರು ನಗರ26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 20%
4.ಬೆಳಗಾವಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
5.ಬಳ್ಳಾರಿ 31 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
6.ಬೀದರ್ 35 C – 28 Cಮೋಡ ಕವಿದ ವಾತಾವರಣ
7.ವಿಜಯಪುರ 36 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
8.ಚಾಮರಾಜನಗರ 27 C – 23 C ಮೋಡ ಕವಿದ ವಾತಾವರಣ
9.ಚಿಕ್ಕಬಳ್ಳಾಪುರ 36 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
10.ಚಿಕ್ಕಮಗಳೂರು24 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
11.ಚಿತ್ರದುರ್ಗ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
12.ದಕ್ಷಿಣಕನ್ನಡ31 C – 26 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 70%
13.ದಾವಣಗೆರೆ 28 C – 23 Cಮಳೆಯ ಸಂಭವನೀಯತೆ – 50%, ಮೋಡ ಕವಿದ ವಾತಾವರಣ
14.ಧಾರವಾಡ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
15.ಗದಗ31 C – 23 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 40%
16.ಕಲ್ಬುರ್ಗಿ 37 C – 29 Cಮೋಡ ಕವಿದ ವಾತಾವರಣ
17.ಹಾಸನ25 C – 21 Cಮೋಡ ಕವಿದ ವಾತಾವರಣ
18.ಹಾವೇರಿ 30 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
19.ಕೊಡಗು 22 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 20%
20.ಕೋಲಾರ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 20%
21.ಕೊಪ್ಪಳ 32 C – 24 Cಮೋಡ ಕವಿದ ವಾತಾವರಣ
22.ಮಂಡ್ಯ 28 C – 23 Cಮೋಡ ಕವಿದ ವಾತಾವರಣ
23.ಮೈಸೂರು 27 C – 23 Cಮೋಡ ಕವಿದ ವಾತಾವರಣ
24.ರಾಯಚೂರು 34 C – 28 Cಮೋಡ ಕವಿದ ವಾತಾವರಣ
25.ರಾಮನಗರ 27 C – 23 Cಮೋಡ ಕವಿದ ವಾತಾವರಣ
26.ಶಿವಮೊಗ್ಗ 33 C – 23 Cಮೋಡ ಕವಿದ ವಾತಾವರಣ
27.ತುಮಕೂರು 27 C – 22 Cಮೋಡ ಕವಿದ ವಾತಾವರಣ
28.ಉಡುಪಿ 31 C – 27 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
29.ವಿಜಯನಗರ32 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
30.ಯಾದಗಿರಿ 36 C – 29 Cಮೋಡ ಕವಿದ ವಾತಾವರಣ
WEATHER REPORT
Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024