WEATHER

ರಾಜ್ಯದ ಹವಾಮಾನ ವರದಿ (Weather Report) 14-05-2022

ರಾಜ್ಯದ ಹವಾಮಾನ ವರದಿ (Weather Report) 14-05-2022

ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು ರಾಮನಗರ ಮೈಸೂರು ಮಂಡ್ಯ ಚಾಮರಾಜನಗರ ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 37 C – 24 Cಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
3.ಬೆಂಗಳೂರು ನಗರ29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
4.ಬೆಳಗಾವಿ 32 C – 22 Cಮೋಡ ಕವಿದ ವಾತಾವರಣ
5.ಬಳ್ಳಾರಿ 36 C – 25 Cಮೋಡ ಕವಿದ ವಾತಾವರಣ
6.ಬೀದರ್ 38 C – 27 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 37 C – 24 C ಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 28 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
10.ಚಿಕ್ಕಮಗಳೂರು27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ31 C – 26 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 33 C – 23 Cಮಳೆಯ ಸಂಭವನೀಯತೆ – 10%, ಮೋಡ ಕವಿದ ವಾತಾವರಣ
14.ಧಾರವಾಡ 32 C – 23 Cಮೋಡ ಕವಿದ ವಾತಾವರಣ
15.ಗದಗ34 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
16.ಕಲ್ಬುರ್ಗಿ 39 C – 27 Cಮೋಡ ಕವಿದ ವಾತಾವರಣ, ಬಿಸಿಲು
17.ಹಾಸನ27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 33 C – 23 Cಮೋಡ ಕವಿದ ವಾತಾವರಣ, ಬಿಸಿಲು
19.ಕೊಡಗು 23 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
21.ಕೊಪ್ಪಳ 35 C – 24 Cಮೋಡ ಕವಿದ ವಾತಾವರಣ, ಬಿಸಿಲು
22.ಮಂಡ್ಯ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
24.ರಾಯಚೂರು 39 C – 27 Cಬಿಸಿಲು
25.ರಾಮನಗರ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
27.ತುಮಕೂರು 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
28.ಉಡುಪಿ 31 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ36 C – 25 Cಮೋಡ ಕವಿದ ವಾತಾವರಣ, ಬಿಸಿಲು
30.ಯಾದಗಿರಿ 39 C – 27 Cಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024