ರಾಜ್ಯದ ಹವಾಮಾನ ವರದಿ (Weather Report) 15-05-2022
ಮುಂದುವರೆಯುವ ಅಸಾನಿ ಅಬ್ಬರ.
ಸತತ ನಾಲ್ಕನೇ ದಿನವೂ ಅಸಾನಿ ಚಂಡ ಮಾರುತ ಅಬ್ಬರ ಕರಾವಳಿ ಪ್ರದೇಶದಲ್ಲಿ ಮುಂದುವರೆದಿದೆ. ಹೀಗಾಗಿ ರಾಜ್ಯದ ಕರಾವಳಿ ತೀರದಲ್ಲಿ ಮಳೆ ಇದೆ.
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚು . ಶೀತ ಗಾಳಿ ಇದ್ದೇ ಇದೆ. ಉಳಿದಂತೆ ಬಹುತೇಕ ಒಳನಾಡ ಜಿಲ್ಲೆಗಳಲ್ಲಿ ದಟ್ಟ ಮೋಡ. ಕೆಲವೆಡೆ ಮಳೆ ಸಾಧ್ಯತೆ.
ಸುಡು ಬೇಸಿಗೆಯ ದಿನದಲ್ಲೂ ಮಳೆಗಾಲದ ಅನುಭವ ಸಹಜವಾಗಿರುತ್ತದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಗ್ಗಿದೆ . ಇನ್ನೂ ಒಂದೆರಡು ದಿನ ಪರಿಸ್ಥಿತಿ ಹೀಗೆ ಮುಂದುವರೆಯುತ್ತದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 37 C – 24 C | ಮೋಡ ಕವಿದ ವಾತಾವರಣ |
2. | ಬೆಂಗಳೂರು ಗ್ರಾಮಾಂತರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
3. | ಬೆಂಗಳೂರು ನಗರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
4. | ಬೆಳಗಾವಿ | 32 C – 22 C | ಮೋಡ ಕವಿದ ವಾತಾವರಣ |
5. | ಬಳ್ಳಾರಿ | 36 C – 25 C | ಮೋಡ ಕವಿದ ವಾತಾವರಣ |
6. | ಬೀದರ್ | 38 C – 27 C | ಬಿಸಿಲು, ಮೋಡ ಕವಿದ ವಾತಾವರಣ |
7. | ವಿಜಯಪುರ | 37 C – 24 C | ಬಿಸಿಲು, ಮೋಡ ಕವಿದ ವಾತಾವರಣ |
8. | ಚಾಮರಾಜನಗರ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
9. | ಚಿಕ್ಕಬಳ್ಳಾಪುರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
10. | ಚಿಕ್ಕಮಗಳೂರು | 27 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
11. | ಚಿತ್ರದುರ್ಗ | 32 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
12. | ದಕ್ಷಿಣಕನ್ನಡ | 31 C – 26 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100% |
13. | ದಾವಣಗೆರೆ | 33 C – 23 C | ಮಳೆಯ ಸಂಭವನೀಯತೆ – 10%, ಮೋಡ ಕವಿದ ವಾತಾವರಣ |
14. | ಧಾರವಾಡ | 32 C – 23 C | ಮೋಡ ಕವಿದ ವಾತಾವರಣ |
15. | ಗದಗ | 34 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10% |
16. | ಕಲ್ಬುರ್ಗಿ | 39 C – 27 C | ಮೋಡ ಕವಿದ ವಾತಾವರಣ, ಬಿಸಿಲು |
17. | ಹಾಸನ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
18. | ಹಾವೇರಿ | 33 C – 23 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 23 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 31 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
21. | ಕೊಪ್ಪಳ | 35 C – 24 C | ಮೋಡ ಕವಿದ ವಾತಾವರಣ, ಬಿಸಿಲು |
22. | ಮಂಡ್ಯ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
23. | ಮೈಸೂರು | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
24. | ರಾಯಚೂರು | 39 C – 27 C | ಬಿಸಿಲು |
25. | ರಾಮನಗರ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
26. | ಶಿವಮೊಗ್ಗ | 31 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
27. | ತುಮಕೂರು | 31 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
28. | ಉಡುಪಿ | 31 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
29. | ವಿಜಯನಗರ | 36 C – 25 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 39 C – 27 C | ಬಿಸಿಲು |
- ಅಕ್ರಮ ಪ್ರವೇಶ : ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಭಾರತದ ಗಡಿ ಭದ್ರತಾ ಪಡೆ
- PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು