WEATHER

ರಾಜ್ಯದ ಹವಾಮಾನ ವರದಿ (Weather Report) 15-05-2022

ರಾಜ್ಯದ ಹವಾಮಾನ ವರದಿ (Weather Report) 15-05-2022

ಮುಂದುವರೆಯುವ ಅಸಾನಿ ಅಬ್ಬರ.

ಸತತ ನಾಲ್ಕನೇ ದಿನವೂ ಅಸಾನಿ ಚಂಡ ಮಾರುತ ಅಬ್ಬರ ಕರಾವಳಿ ಪ್ರದೇಶದಲ್ಲಿ ಮುಂದುವರೆದಿದೆ. ಹೀಗಾಗಿ ರಾಜ್ಯದ ಕರಾವಳಿ ತೀರದಲ್ಲಿ ಮಳೆ ಇದೆ.

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚು . ಶೀತ ಗಾಳಿ ಇದ್ದೇ ಇದೆ. ಉಳಿದಂತೆ ಬಹುತೇಕ ಒಳನಾಡ ಜಿಲ್ಲೆಗಳಲ್ಲಿ ದಟ್ಟ ಮೋಡ. ಕೆಲವೆಡೆ ಮಳೆ ಸಾಧ್ಯತೆ.

ಸುಡು ಬೇಸಿಗೆಯ ದಿನದಲ್ಲೂ ಮಳೆಗಾಲದ ಅನುಭವ ಸಹಜವಾಗಿರುತ್ತದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಗ್ಗಿದೆ . ಇನ್ನೂ ಒಂದೆರಡು ದಿನ ಪರಿಸ್ಥಿತಿ ಹೀಗೆ ಮುಂದುವರೆಯುತ್ತದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 37 C – 24 Cಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
3.ಬೆಂಗಳೂರು ನಗರ29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
4.ಬೆಳಗಾವಿ 32 C – 22 Cಮೋಡ ಕವಿದ ವಾತಾವರಣ
5.ಬಳ್ಳಾರಿ 36 C – 25 Cಮೋಡ ಕವಿದ ವಾತಾವರಣ
6.ಬೀದರ್ 38 C – 27 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 37 C – 24 C ಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 28 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
10.ಚಿಕ್ಕಮಗಳೂರು27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ31 C – 26 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 33 C – 23 Cಮಳೆಯ ಸಂಭವನೀಯತೆ – 10%, ಮೋಡ ಕವಿದ ವಾತಾವರಣ
14.ಧಾರವಾಡ 32 C – 23 Cಮೋಡ ಕವಿದ ವಾತಾವರಣ
15.ಗದಗ34 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10%
16.ಕಲ್ಬುರ್ಗಿ 39 C – 27 Cಮೋಡ ಕವಿದ ವಾತಾವರಣ, ಬಿಸಿಲು
17.ಹಾಸನ27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 33 C – 23 Cಮೋಡ ಕವಿದ ವಾತಾವರಣ, ಬಿಸಿಲು
19.ಕೊಡಗು 23 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 31 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
21.ಕೊಪ್ಪಳ 35 C – 24 Cಮೋಡ ಕವಿದ ವಾತಾವರಣ, ಬಿಸಿಲು
22.ಮಂಡ್ಯ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
24.ರಾಯಚೂರು 39 C – 27 Cಬಿಸಿಲು
25.ರಾಮನಗರ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
27.ತುಮಕೂರು 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
28.ಉಡುಪಿ 31 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ36 C – 25 Cಮೋಡ ಕವಿದ ವಾತಾವರಣ, ಬಿಸಿಲು
30.ಯಾದಗಿರಿ 39 C – 27 Cಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024