ಮುಂದುವರೆಯುವ ಅಸಾನಿ ಅಬ್ಬರ.
ಸತತ ನಾಲ್ಕನೇ ದಿನವೂ ಅಸಾನಿ ಚಂಡ ಮಾರುತ ಅಬ್ಬರ ಕರಾವಳಿ ಪ್ರದೇಶದಲ್ಲಿ ಮುಂದುವರೆದಿದೆ. ಹೀಗಾಗಿ ರಾಜ್ಯದ ಕರಾವಳಿ ತೀರದಲ್ಲಿ ಮಳೆ ಇದೆ.
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚು . ಶೀತ ಗಾಳಿ ಇದ್ದೇ ಇದೆ. ಉಳಿದಂತೆ ಬಹುತೇಕ ಒಳನಾಡ ಜಿಲ್ಲೆಗಳಲ್ಲಿ ದಟ್ಟ ಮೋಡ. ಕೆಲವೆಡೆ ಮಳೆ ಸಾಧ್ಯತೆ.
ಸುಡು ಬೇಸಿಗೆಯ ದಿನದಲ್ಲೂ ಮಳೆಗಾಲದ ಅನುಭವ ಸಹಜವಾಗಿರುತ್ತದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಗ್ಗಿದೆ . ಇನ್ನೂ ಒಂದೆರಡು ದಿನ ಪರಿಸ್ಥಿತಿ ಹೀಗೆ ಮುಂದುವರೆಯುತ್ತದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 39° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 37 C – 24 C | ಮೋಡ ಕವಿದ ವಾತಾವರಣ |
2. | ಬೆಂಗಳೂರು ಗ್ರಾಮಾಂತರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
3. | ಬೆಂಗಳೂರು ನಗರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
4. | ಬೆಳಗಾವಿ | 32 C – 22 C | ಮೋಡ ಕವಿದ ವಾತಾವರಣ |
5. | ಬಳ್ಳಾರಿ | 36 C – 25 C | ಮೋಡ ಕವಿದ ವಾತಾವರಣ |
6. | ಬೀದರ್ | 38 C – 27 C | ಬಿಸಿಲು, ಮೋಡ ಕವಿದ ವಾತಾವರಣ |
7. | ವಿಜಯಪುರ | 37 C – 24 C | ಬಿಸಿಲು, ಮೋಡ ಕವಿದ ವಾತಾವರಣ |
8. | ಚಾಮರಾಜನಗರ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
9. | ಚಿಕ್ಕಬಳ್ಳಾಪುರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
10. | ಚಿಕ್ಕಮಗಳೂರು | 27 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
11. | ಚಿತ್ರದುರ್ಗ | 32 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
12. | ದಕ್ಷಿಣಕನ್ನಡ | 31 C – 26 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100% |
13. | ದಾವಣಗೆರೆ | 33 C – 23 C | ಮಳೆಯ ಸಂಭವನೀಯತೆ – 10%, ಮೋಡ ಕವಿದ ವಾತಾವರಣ |
14. | ಧಾರವಾಡ | 32 C – 23 C | ಮೋಡ ಕವಿದ ವಾತಾವರಣ |
15. | ಗದಗ | 34 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 10% |
16. | ಕಲ್ಬುರ್ಗಿ | 39 C – 27 C | ಮೋಡ ಕವಿದ ವಾತಾವರಣ, ಬಿಸಿಲು |
17. | ಹಾಸನ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
18. | ಹಾವೇರಿ | 33 C – 23 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 23 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 31 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
21. | ಕೊಪ್ಪಳ | 35 C – 24 C | ಮೋಡ ಕವಿದ ವಾತಾವರಣ, ಬಿಸಿಲು |
22. | ಮಂಡ್ಯ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
23. | ಮೈಸೂರು | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
24. | ರಾಯಚೂರು | 39 C – 27 C | ಬಿಸಿಲು |
25. | ರಾಮನಗರ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
26. | ಶಿವಮೊಗ್ಗ | 31 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
27. | ತುಮಕೂರು | 31 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
28. | ಉಡುಪಿ | 31 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
29. | ವಿಜಯನಗರ | 36 C – 25 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 39 C – 27 C | ಬಿಸಿಲು |
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment