Karnataka

ರಾಜ್ಯದ ಹವಾಮಾನ ವರದಿ (Weather Report) 22-06-2022

ರಾಜ್ಯದ ಹವಾಮಾನ ವರದಿ (Weather Report) 22-06-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ BJP – NDA ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ

ರಾಯಚೂರು ಅತ್ಯಧಿಕ 32° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
2.ಬೆಂಗಳೂರು ಗ್ರಾಮಾಂತರ 26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
3.ಬೆಂಗಳೂರು ನಗರ26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
4.ಬೆಳಗಾವಿ 25 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
5.ಬಳ್ಳಾರಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
7.ವಿಜಯಪುರ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
8.ಚಾಮರಾಜನಗರ 28 C – 21 Cಮೋಡ ಕವಿದ ವಾತಾವರಣ
9.ಚಿಕ್ಕಬಳ್ಳಾಪುರ 26 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
10.ಚಿಕ್ಕಮಗಳೂರು23 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
11.ಚಿತ್ರದುರ್ಗ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
13.ದಾವಣಗೆರೆ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
14.ಧಾರವಾಡ 25 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
15.ಗದಗ27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
16.ಕಲ್ಬುರ್ಗಿ 30 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
17.ಹಾಸನ24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
18.ಹಾವೇರಿ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
19.ಕೊಡಗು 21 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
21.ಕೊಪ್ಪಳ 29 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
22.ಮಂಡ್ಯ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
23.ಮೈಸೂರು 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
24.ರಾಯಚೂರು 31 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
25.ರಾಮನಗರ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
26.ಶಿವಮೊಗ್ಗ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
27.ತುಮಕೂರು 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
28.ಉಡುಪಿ 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ30 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
30.ಯಾದಗಿರಿ 31 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
Team Newsnap
Leave a Comment
Share
Published by
Team Newsnap

Recent Posts

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More

April 25, 2024