ರಾಜ್ಯದ ಹವಾಮಾನ ವರದಿ (Weather Report) 23-05-2022
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 37° ಸಿ ಹೊಂದಿದೆ.
SL.No | DISTRICT | WHEATHER | RAIN PROBABILITY |
1. | ಬಾಗಲಕೋಟೆ | 34 C – 24 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 31 C – 20 C | ಮೋಡ ಕವಿದ ವಾತಾವರಣ, ಬಿಸಿಲು |
3. | ಬೆಂಗಳೂರು ನಗರ | 31 C – 20 C | ಮೋಡ ಕವಿದ ವಾತಾವರಣ, ಬಿಸಿಲು |
4. | ಬೆಳಗಾವಿ | 30 C – 22 C | ಬಿಸಿಲು |
5. | ಬಳ್ಳಾರಿ | 34 C – 24 C | ಬಿಸಿಲು |
6. | ಬೀದರ್ | 36 C – 23 C | ಬಿಸಿಲು |
7. | ವಿಜಯಪುರ | 34 C – 23 C | ಬಿಸಿಲು |
8. | ಚಾಮರಾಜನಗರ | 31 C – 21 C | ಮೋಡ ಕವಿದ ವಾತಾವರಣ, ಬಿಸಿಲು |
9. | ಚಿಕ್ಕಬಳ್ಳಾಪುರ | 31 C – 20 C | ಮೋಡ ಕವಿದ ವಾತಾವರಣ, ಬಿಸಿಲು |
10. | ಚಿಕ್ಕಮಗಳೂರು | 27 C – 18 C | ಮೋಡ ಕವಿದ ವಾತಾವರಣ, ಬಿಸಿಲು |
11. | ಚಿತ್ರದುರ್ಗ | 31 C – 22 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 29 C – 24 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 60% |
13. | ದಾವಣಗೆರೆ | 32 C – 22 C | ಬಿಸಿಲು, ಮೋಡ ಕವಿದ ವಾತಾವರಣ |
14. | ಧಾರವಾಡ | 31 C – 22 C | ಬಿಸಿಲು |
15. | ಗದಗ | 33 C – 22 C | ಬಿಸಿಲು |
16. | ಕಲ್ಬುರ್ಗಿ | 37 C – 24 C | ಬಿಸಿಲು |
17. | ಹಾಸನ | 26 C – 20 C | ಬಿಸಿಲು |
18. | ಹಾವೇರಿ | 31 C – 22 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 24 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60% |
20. | ಕೋಲಾರ | 32 C – 21 C | ಬಿಸಿಲು |
21. | ಕೊಪ್ಪಳ | 33 C – 23 C | ಬಿಸಿಲು |
22. | ಮಂಡ್ಯ | 32 C – 22 C | ಮೋಡ ಕವಿದ ವಾತಾವರಣ, ಬಿಸಿಲು |
23. | ಮೈಸೂರು | 29 C – 21 C | ಬಿಸಿಲು |
24. | ರಾಯಚೂರು | 36 C – 24 C | ಬಿಸಿಲು |
25. | ರಾಮನಗರ | 32 C – 21 C | ಬಿಸಿಲು |
26. | ಶಿವಮೊಗ್ಗ | 30 C – 22 C | ಮೋಡ ಕವಿದ ವಾತಾವರಣ, ಬಿಸಿಲು |
27. | ತುಮಕೂರು | 31 C – 20 C | ಮೋಡ ಕವಿದ ವಾತಾವರಣ, ಬಿಸಿಲು |
28. | ಉಡುಪಿ | 30 C – 25 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
29. | ವಿಜಯನಗರ | 34 C – 24 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 36 C – 25 C | ಮೋಡ ಕವಿದ ವಾತಾವರಣ, ಬಿಸಿಲು |
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
This website uses cookies.
Leave a Comment