ರಾಜ್ಯದ ಹವಾಮಾನ ವರದಿ (Weather Report) 24-05-2022
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 38° ಸಿ ಹೊಂದಿದೆ.
SL.No | DISTRICT | WHEATHER | RAIN PROBABILITY |
1. | ಬಾಗಲಕೋಟೆ | 36 C – 24 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 31 C – 21 C | ಮೋಡ ಕವಿದ ವಾತಾವರಣ, ಬಿಸಿಲು |
3. | ಬೆಂಗಳೂರು ನಗರ | 31 C – 21 C | ಮೋಡ ಕವಿದ ವಾತಾವರಣ, ಬಿಸಿಲು |
4. | ಬೆಳಗಾವಿ | 32 C – 22 C | ಬಿಸಿಲು |
5. | ಬಳ್ಳಾರಿ | 36 C – 24 C | ಬಿಸಿಲು |
6. | ಬೀದರ್ | 37 C – 24 C | ಬಿಸಿಲು |
7. | ವಿಜಯಪುರ | 36 C – 23 C | ಬಿಸಿಲು |
8. | ಚಾಮರಾಜನಗರ | 32 C – 21 C | ಮೋಡ ಕವಿದ ವಾತಾವರಣ, ಬಿಸಿಲು |
9. | ಚಿಕ್ಕಬಳ್ಳಾಪುರ | 31 C – 21 C | ಬಿಸಿಲು |
10. | ಚಿಕ್ಕಮಗಳೂರು | 28 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
11. | ಚಿತ್ರದುರ್ಗ | 33 C – 22 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 30 C – 25 C | ಮೋಡ ಕವಿದ ವಾತಾವರಣ. ಬಿಸಿಲು |
13. | ದಾವಣಗೆರೆ | 33 C – 23 C | ಬಿಸಿಲು, ಮೋಡ ಕವಿದ ವಾತಾವರಣ |
14. | ಧಾರವಾಡ | 32 C – 22 C | ಬಿಸಿಲು, ಮೋಡ ಕವಿದ ವಾತಾವರಣ |
15. | ಗದಗ | 33 C – 23 C | ಬಿಸಿಲು, ಮೋಡ ಕವಿದ ವಾತಾವರಣ |
16. | ಕಲ್ಬುರ್ಗಿ | 38 C – 24 C | ಬಿಸಿಲು |
17. | ಹಾಸನ | 29 C – 21 C | ಬಿಸಿಲು, ಮೋಡ ಕವಿದ ವಾತಾವರಣ |
18. | ಹಾವೇರಿ | 32 C – 23 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 25 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70% |
20. | ಕೋಲಾರ | 32 C – 22 C | ಬಿಸಿಲು |
21. | ಕೊಪ್ಪಳ | 35 C – 24 C | ಬಿಸಿಲು, ಮೋಡ ಕವಿದ ವಾತಾವರಣ |
22. | ಮಂಡ್ಯ | 32 C – 22 C | ಮೋಡ ಕವಿದ ವಾತಾವರಣ, ಬಿಸಿಲು |
23. | ಮೈಸೂರು | 31 C – 21 C | ಬಿಸಿಲು, ಮೋಡ ಕವಿದ ವಾತಾವರಣ |
24. | ರಾಯಚೂರು | 37 C – 26 C | ಬಿಸಿಲು |
25. | ರಾಮನಗರ | 32 C – 22 C | ಬಿಸಿಲು, ಮೋಡ ಕವಿದ ವಾತಾವರಣ |
26. | ಶಿವಮೊಗ್ಗ | 31 C – 22 C | ಮೋಡ ಕವಿದ ವಾತಾವರಣ, ಬಿಸಿಲು |
27. | ತುಮಕೂರು | 32 C – 21 C | ಮೋಡ ಕವಿದ ವಾತಾವರಣ, ಬಿಸಿಲು |
28. | ಉಡುಪಿ | 31 C – 25 C | ಮೋಡ ಕವಿದ ವಾತಾವರಣ, ಬಿಸಿಲು |
29. | ವಿಜಯನಗರ | 35 C – 24 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 36 C – 25 C | ಬಿಸಿಲು |
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment