Main News

ರಾಜ್ಯದ ಹವಾಮಾನ ವರದಿ (Weather Report) 28-05-2022

ರಾಜ್ಯದ ಹವಾಮಾನ ವರದಿ (Weather Report) 28-05-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕ

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 37° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 35 C – 23 Cಬಿಸಿಲು
2.ಬೆಂಗಳೂರು ಗ್ರಾಮಾಂತರ 29 C – 19 Cಬಿಸಿಲು
3.ಬೆಂಗಳೂರು ನಗರ29 C – 19 Cಬಿಸಿಲು
4.ಬೆಳಗಾವಿ 32 C – 21 Cಬಿಸಿಲು
5.ಬಳ್ಳಾರಿ 35 C – 24 Cಬಿಸಿಲು
6.ಬೀದರ್ 36 C – 24 Cಬಿಸಿಲು
7.ವಿಜಯಪುರ 36 C – 23 C ಬಿಸಿಲು
8.ಚಾಮರಾಜನಗರ 30 C – 20 C ಬಿಸಿಲು
9.ಚಿಕ್ಕಬಳ್ಳಾಪುರ 30 C – 19 Cಬಿಸಿಲು
10.ಚಿಕ್ಕಮಗಳೂರು27 C – 18 Cಬಿಸಿಲು
11.ಚಿತ್ರದುರ್ಗ 32 C – 21 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ31 C – 25 Cಬಿಸಿಲು, ಮೋಡ ಕವಿದ ವಾತಾವರಣ
13.ದಾವಣಗೆರೆ 33 C – 22 Cಬಿಸಿಲು, ಮೋಡ ಕವಿದ ವಾತಾವರಣ
14.ಧಾರವಾಡ 32 C – 21 Cಬಿಸಿಲು
15.ಗದಗ33 C – 22 Cಬಿಸಿಲು
16.ಕಲ್ಬುರ್ಗಿ 37 C – 25 Cಬಿಸಿಲು
17.ಹಾಸನ28 C – 18 Cಬಿಸಿಲು, ಮೋಡ ಕವಿದ ವಾತಾವರಣ
18.ಹಾವೇರಿ 33 C – 22 Cಬಿಸಿಲು, ಮೋಡ ಕವಿದ ವಾತಾವರಣ
19.ಕೊಡಗು 25 C – 17 Cಮೋಡ ಕವಿದ ವಾತಾವರಣ,ಬಿಸಿಲು
20.ಕೋಲಾರ 31 C – 21 Cಬಿಸಿಲು
21.ಕೊಪ್ಪಳ 34 C – 23 Cಬಿಸಿಲು
22.ಮಂಡ್ಯ 31 C – 21 Cಬಿಸಿಲು
23.ಮೈಸೂರು 30 C – 20 Cಬಿಸಿಲು
24.ರಾಯಚೂರು 36 C – 25 Cಬಿಸಿಲು
25.ರಾಮನಗರ 31 C – 21 Cಬಿಸಿಲು, ಮೋಡ ಕವಿದ ವಾತಾವರಣ
26.ಶಿವಮೊಗ್ಗ 31 C – 22 C ಬಿಸಿಲು, ಮೋಡ ಕವಿದ ವಾತಾವರಣ
27.ತುಮಕೂರು 31 C – 19 Cಬಿಸಿಲು
28.ಉಡುಪಿ 31 C – 25 C ಬಿಸಿಲು
29.ವಿಜಯನಗರ35 C – 24 C ಬಿಸಿಲು
30.ಯಾದಗಿರಿ 37 C – 26 C ಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024