Trending

ರಾಜ್ಯದ ಹವಾಮಾನ ವರದಿ (Weather Report) : 29-04-2022

ರಾಜ್ಯದ ಹವಾಮಾನ ವರದಿ (Weather Report) : 29-04-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ಇರಲಿದೆ. ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 37 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರು ಅತ್ಯಧಿಕ 41° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 39 C – 27 Cಬಿಸಿಲು , ಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 35 C -22 Cಬಿಸಿಲು
3.ಬೆಂಗಳೂರು ನಗರ35 C – 22 Cಬಿಸಿಲು
4.ಬೆಳಗಾವಿ 36 C – 23 Cಬಿಸಿಲು
5.ಬಳ್ಳಾರಿ 40 C – 27 Cಬಿಸಿಲು
6.ಬೀದರ್ 39 C – 26 Cಬಿಸಿಲು
7.ವಿಜಯಪುರ 39 C – 27 Cಬಿಸಿಲು
8.ಚಾಮರಾಜನಗರ 36 C – 23 Cಬಿಸಿಲು, ಮೋಡ ಕವಿದ ವಾತಾವರಣ
9.ಚಿಕ್ಕಬಳ್ಳಾಪುರ 36 C – 22 Cಬಿಸಿಲು
10.ಚಿಕ್ಕಮಗಳೂರು33 C – 21 Cಮಳೆಯ ಸಂಭವನೀಯತೆ – 60%, ಮೋಡ ಕವಿದ ವಾತಾವರಣ
11.ಚಿತ್ರದುರ್ಗ 37 C – 23 Cಮಳೆಯ ಸಂಭವನೀಯತೆ – 40%, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ33 C – 27 Cಮಳೆಯ ಸಂಭವನೀಯತೆ – 40%, ಮೋಡ ಕವಿದ ವಾತಾವರಣ
13.ದಾವಣಗೆರೆ 37 C – 24 Cಬಿಸಿಲು, ಮೋಡ ಕವಿದ ವಾತಾವರಣ
14.ಧಾರವಾಡ 36 C – 23 Cಬಿಸಿಲು, ಮೋಡ ಕವಿದ ವಾತಾವರಣ
15.ಗದಗ38 C – 24 Cಬಿಸಿಲು
16.ಕಲ್ಬುರ್ಗಿ 41 C – 28 Cಬಿಸಿಲು
17.ಹಾಸನ34 C – 21 Cಬಿಸಿಲು, ಮೋಡ ಕವಿದ ವಾತಾವರಣ
18.ಹಾವೇರಿ 37 C – 24 Cಬಿಸಿಲು, ಮಳೆಯ ಸಂಭವನೀಯತೆ – 40%
19.ಕೊಡಗು 29 C – 20 C ಮಳೆಯ ಸಂಭವನೀಯತೆ – 80%
20.ಕೋಲಾರ 37 C – 22 Cಬಿಸಿಲು, ಮಳೆಯ ಸಂಭವನೀಯತೆ – 40%
21.ಕೊಪ್ಪಳ 38 C – 26 Cಬಿಸಿಲು
22.ಮಂಡ್ಯ 37 C – 23 Cಬಿಸಿಲು
23.ಮೈಸೂರು 36 C – 23 Cಬಿಸಿಲು
24.ರಾಯಚೂರು 41 C – 28 Cಬಿಸಿಲು
25.ರಾಮನಗರ 37 C – 23 Cಬಿಸಿಲು
26.ಶಿವಮೊಗ್ಗ 36 C – 24 Cಬಿಸಿಲು, ಮೋಡ ಕವಿದ ವಾತಾವರಣ
27.ತುಮಕೂರು 36 C – 22 Cಬಿಸಿಲು
28.ಉಡುಪಿ 34 C – 26 Cಮೋಡ ಕವಿದ ವಾತಾವರಣ, ಬಿಸಿಲು
29.ವಿಜಯನಗರ39 C – 27 Cಬಿಸಿಲು
30.ಯಾದಗಿರಿ 40 C – 28 Cಬಿಸಿಲು
WEATHER REPORT

ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024