Trending

ರಾಜ್ಯದ ಹವಾಮಾನ ವರದಿ (Weather Report) 29-05-2022

ರಾಜ್ಯದ ಹವಾಮಾನ ವರದಿ (Weather Report) 29-05-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ರಾಜ್ಯದ ಮೂವರಿಗೆ ಐಎಎಸ್ ಹದ್ದೆಗೆ ಸುಪ್ರೀಂ ಅಸ್ತು

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ

ರಾಯಚೂರು ಅತ್ಯಧಿಕ 38° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 36 C – 23 Cಬಿಸಿಲು
2.ಬೆಂಗಳೂರು ಗ್ರಾಮಾಂತರ 30 C – 20 Cಬಿಸಿಲು
3.ಬೆಂಗಳೂರು ನಗರ30 C – 20 Cಬಿಸಿಲು
4.ಬೆಳಗಾವಿ 32 C – 21 Cಬಿಸಿಲು
5.ಬಳ್ಳಾರಿ 36 C – 24 Cಬಿಸಿಲು
6.ಬೀದರ್ 37 C – 25 Cಬಿಸಿಲು
7.ವಿಜಯಪುರ 36 C – 23 C ಬಿಸಿಲು
8.ಚಾಮರಾಜನಗರ 31 C – 20 C ಬಿಸಿಲು, ಮೋಡ ಕವಿದ ವಾತಾವರಣ
9.ಚಿಕ್ಕಬಳ್ಳಾಪುರ 31 C – 20 Cಬಿಸಿಲು
10.ಚಿಕ್ಕಮಗಳೂರು28 C – 17 Cಬಿಸಿಲು, ಮೋಡ ಕವಿದ ವಾತಾವರಣ
11.ಚಿತ್ರದುರ್ಗ 33 C – 21 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ31 C – 25 Cಮಳೆಯ ಸಂಭವನೀಯತೆ – 40%, ಮೋಡ ಕವಿದ ವಾತಾವರಣ
13.ದಾವಣಗೆರೆ 33 C – 22 Cಬಿಸಿಲು, ಮೋಡ ಕವಿದ ವಾತಾವರಣ
14.ಧಾರವಾಡ 33 C – 21 Cಬಿಸಿಲು
15.ಗದಗ34 C – 228Cಬಿಸಿಲು
16.ಕಲ್ಬುರ್ಗಿ 37 C – 25 Cಬಿಸಿಲು
17.ಹಾಸನ29 C – 19 Cಬಿಸಿಲು, ಮೋಡ ಕವಿದ ವಾತಾವರಣ
18.ಹಾವೇರಿ 33 C – 22 Cಬಿಸಿಲು
19.ಕೊಡಗು 26 C – 17 Cಮೋಡ ಕವಿದ ವಾತಾವರಣ,ಬಿಸಿಲು
20.ಕೋಲಾರ 32 C – 21 Cಬಿಸಿಲು
21.ಕೊಪ್ಪಳ 35 C – 23 Cಬಿಸಿಲು
22.ಮಂಡ್ಯ 32 C – 21 Cಬಿಸಿಲು
23.ಮೈಸೂರು 31 C – 20 Cಬಿಸಿಲು
24.ರಾಯಚೂರು 38 C – 25 Cಬಿಸಿಲು
25.ರಾಮನಗರ 31 C – 21 Cಬಿಸಿಲು
26.ಶಿವಮೊಗ್ಗ 32 C – 22 C ಬಿಸಿಲು
27.ತುಮಕೂರು 31 C – 20 Cಬಿಸಿಲು
28.ಉಡುಪಿ 31 C – 25 C ಬಿಸಿಲು,ಮೋಡ ಕವಿದ ವಾತಾವರಣ
29.ವಿಜಯನಗರ36 C – 24 C ಬಿಸಿಲು
30.ಯಾದಗಿರಿ 38 C – 26 C ಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024