ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.
ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರು ಅತ್ಯಧಿಕ 42° ಸಿ ಹೊಂದಿದೆ.
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 41 C – 26 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 35 C -23 C | ಬಿಸಿಲು,ಮೋಡ ಕವಿದ ವಾತಾವರಣ |
3. | ಬೆಂಗಳೂರು ನಗರ | 35 C – 23 C | ಬಿಸಿಲು, ಮೋಡ ಕವಿದ ವಾತಾವರಣ |
4. | ಬೆಳಗಾವಿ | 37 C – 23 C | ಬಿಸಿಲು |
5. | ಬಳ್ಳಾರಿ | 41 C – 27 C | ಬಿಸಿಲು |
6. | ಬೀದರ್ | 41 C – 26 C | ಬಿಸಿಲು |
7. | ವಿಜಯಪುರ | 41 C – 27 C | ಬಿಸಿಲು |
8. | ಚಾಮರಾಜನಗರ | 35 C – 23 C | ಬಿಸಿಲು, ಮಳೆಯ ಸಂಭವನೀಯತೆ – 60% |
9. | ಚಿಕ್ಕಬಳ್ಳಾಪುರ | 34 C – 23 C | ಬಿಸಿಲು |
10. | ಚಿಕ್ಕಮಗಳೂರು | 32 C – 21 C | ಮಳೆಯ ಸಂಭವನೀಯತೆ – 70%, ಮೋಡ ಕವಿದ ವಾತಾವರಣ |
11. | ಚಿತ್ರದುರ್ಗ | 37 C – 24 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 34 C – 27 C | ಮೋಡ ಕವಿದ ವಾತಾವರಣ |
13. | ದಾವಣಗೆರೆ | 37 C – 24 C | ಬಿಸಿಲು |
14. | ಧಾರವಾಡ | 37 C – 23 C | ಬಿಸಿಲು, ಮೋಡ ಕವಿದ ವಾತಾವರಣ |
15. | ಗದಗ | 38 C – 24 C | ಬಿಸಿಲು |
16. | ಕಲ್ಬುರ್ಗಿ | 41 C – 28 C | ಬಿಸಿಲು |
17. | ಹಾಸನ | 33 C – 22 C | ಬಿಸಿಲು, ಮಳೆಯ ಸಂಭವನೀಯತೆ – 70% |
18. | ಹಾವೇರಿ | 37 C – 24 C | ಬಿಸಿಲು |
19. | ಕೊಡಗು | 29 C – 20 C | ಮಳೆಯ ಸಂಭವನೀಯತೆ – 90% |
20. | ಕೋಲಾರ | 36 C – 23 C | ಬಿಸಿಲು |
21. | ಕೊಪ್ಪಳ | 39 C – 25 C | ಬಿಸಿಲು |
22. | ಮಂಡ್ಯ | 36 C – 24 C | ಬಿಸಿಲು, ಮಳೆಯ ಸಂಭವನೀಯತೆ – 50% |
23. | ಮೈಸೂರು | 35 C – 28 C | ಬಿಸಿಲು, ಮಳೆಯ ಸಂಭವನೀಯತೆ – 80% |
24. | ರಾಯಚೂರು | 42 C – 24 C | ಬಿಸಿಲು |
25. | ರಾಮನಗರ | 36 C – 23 C | ಬಿಸಿಲು, ಮೋಡ ಕವಿದ ವಾತಾವರಣ |
26. | ಶಿವಮೊಗ್ಗ | 37 C – 24 C | ಬಿಸಿಲು, ಮಳೆಯ ಸಂಭವನೀಯತೆ – 40% |
27. | ತುಮಕೂರು | 36 C – 23 C | ಬಿಸಿಲು |
28. | ಉಡುಪಿ | 34 C – 28 C | ಮೋಡ ಕವಿದ ವಾತಾವರಣ, ಬಿಸಿಲು |
29. | ವಿಜಯನಗರ | 41 C – 26 C | ಬಿಸಿಲು |
30. | ಯಾದಗಿರಿ | 42 C – 28 C | ಬಿಸಿಲು |
ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment