Trending

ರಾಜ್ಯದ ಹವಾಮಾನ ವರದಿ (Weather Report) : 30-04-2022

ರಾಜ್ಯದ ಹವಾಮಾನ ವರದಿ (Weather Report) : 30-04-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.

ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರು ಅತ್ಯಧಿಕ 42° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 41 C – 26 Cಬಿಸಿಲು
2.ಬೆಂಗಳೂರು ಗ್ರಾಮಾಂತರ 35 C -23 Cಬಿಸಿಲು,ಮೋಡ ಕವಿದ ವಾತಾವರಣ
3.ಬೆಂಗಳೂರು ನಗರ35 C – 23 Cಬಿಸಿಲು, ಮೋಡ ಕವಿದ ವಾತಾವರಣ
4.ಬೆಳಗಾವಿ 37 C – 23 Cಬಿಸಿಲು
5.ಬಳ್ಳಾರಿ 41 C – 27 Cಬಿಸಿಲು
6.ಬೀದರ್ 41 C – 26 Cಬಿಸಿಲು
7.ವಿಜಯಪುರ 41 C – 27 Cಬಿಸಿಲು
8.ಚಾಮರಾಜನಗರ 35 C – 23 Cಬಿಸಿಲು, ಮಳೆಯ ಸಂಭವನೀಯತೆ – 60%
9.ಚಿಕ್ಕಬಳ್ಳಾಪುರ 34 C – 23 Cಬಿಸಿಲು
10.ಚಿಕ್ಕಮಗಳೂರು32 C – 21 Cಮಳೆಯ ಸಂಭವನೀಯತೆ – 70%, ಮೋಡ ಕವಿದ ವಾತಾವರಣ
11.ಚಿತ್ರದುರ್ಗ 37 C – 24 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ34 C – 27 Cಮೋಡ ಕವಿದ ವಾತಾವರಣ
13.ದಾವಣಗೆರೆ 37 C – 24 Cಬಿಸಿಲು
14.ಧಾರವಾಡ 37 C – 23 Cಬಿಸಿಲು, ಮೋಡ ಕವಿದ ವಾತಾವರಣ
15.ಗದಗ38 C – 24 Cಬಿಸಿಲು
16.ಕಲ್ಬುರ್ಗಿ 41 C – 28 Cಬಿಸಿಲು
17.ಹಾಸನ33 C – 22 Cಬಿಸಿಲು, ಮಳೆಯ ಸಂಭವನೀಯತೆ – 70%
18.ಹಾವೇರಿ 37 C – 24 Cಬಿಸಿಲು
19.ಕೊಡಗು 29 C – 20 C ಮಳೆಯ ಸಂಭವನೀಯತೆ – 90%
20.ಕೋಲಾರ 36 C – 23 Cಬಿಸಿಲು
21.ಕೊಪ್ಪಳ 39 C – 25 Cಬಿಸಿಲು
22.ಮಂಡ್ಯ 36 C – 24 Cಬಿಸಿಲು, ಮಳೆಯ ಸಂಭವನೀಯತೆ – 50%
23.ಮೈಸೂರು 35 C – 28 Cಬಿಸಿಲು, ಮಳೆಯ ಸಂಭವನೀಯತೆ – 80%
24.ರಾಯಚೂರು 42 C – 24 Cಬಿಸಿಲು
25.ರಾಮನಗರ 36 C – 23 Cಬಿಸಿಲು, ಮೋಡ ಕವಿದ ವಾತಾವರಣ
26.ಶಿವಮೊಗ್ಗ 37 C – 24 Cಬಿಸಿಲು, ಮಳೆಯ ಸಂಭವನೀಯತೆ – 40%
27.ತುಮಕೂರು 36 C – 23 Cಬಿಸಿಲು
28.ಉಡುಪಿ 34 C – 28 Cಮೋಡ ಕವಿದ ವಾತಾವರಣ, ಬಿಸಿಲು
29.ವಿಜಯನಗರ41 C – 26 Cಬಿಸಿಲು
30.ಯಾದಗಿರಿ 42 C – 28 Cಬಿಸಿಲು
WEATHER REPORT

ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024