Trending

ರಾಜ್ಯದ ಹವಾಮಾನ ವರದಿ (Weather Report) : 28-04-2022

ರಾಜ್ಯದ ಹವಾಮಾನ ವರದಿ (Weather Report) : 28-04-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ಇರಲಿದೆ. ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 37 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರು ಅತ್ಯಧಿಕ 41° ಸಿ ಹೊಂದಿದೆ

SL.NoDISTRICTWHEATHERRAIN PROBABLITY
1.ಬಾಗಲಕೋಟೆ 39 C – 27 Cಬಿಸಿಲು
2.ಬೆಂಗಳೂರು ಗ್ರಾಮಾಂತರ 36 C -22 Cಬಿಸಿಲು
3.ಬೆಂಗಳೂರು ನಗರ36 C – 22 Cಬಿಸಿಲು
4.ಬೆಳಗಾವಿ 35 C – 24 Cಮಳೆಯ ಸಂಭವನೀಯತೆ – 70%
5.ಬಳ್ಳಾರಿ 41 C – 27 Cಬಿಸಿಲು, ಮೋಡ ಕವಿದ ವಾತಾವರಣ
6.ಬೀದರ್ 39 C – 26 Cಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 39 C – 28 Cಬಿಸಿಲು
8.ಚಾಮರಾಜನಗರ 36 C – 22 Cಬಿಸಿಲು
9.ಚಿಕ್ಕಬಳ್ಳಾಪುರ 36 C – 22 Cಬಿಸಿಲು
10.ಚಿಕ್ಕಮಗಳೂರು32 C – 21 Cಮಳೆಯ ಸಂಭವನೀಯತೆ – 50%, ಮೋಡ ಕವಿದ ವಾತಾವರಣ
11.ಚಿತ್ರದುರ್ಗ 36 C – 24 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ
13.ದಾವಣಗೆರೆ 37 C – 24 Cಮಳೆಯ ಸಂಭವನೀಯತೆ – 50%
14.ಧಾರವಾಡ 36 C – 23 Cಮಳೆಯ ಸಂಭವನೀಯತೆ – 60%
15.ಗದಗ37 C – 24 Cಬಿಸಿಲು, ಮೋಡ ಕವಿದ ವಾತಾವರಣ
16.ಕಲ್ಬುರ್ಗಿ 40 C – 28 Cಬಿಸಿಲು
17.ಹಾಸನ35 C – 22 Cಬಿಸಿಲು
18.ಹಾವೇರಿ 37 C – 24 Cಬಿಸಿಲು, ಮಳೆಯ ಸಂಭವನೀಯತೆ – 50%
19.ಕೊಡಗು 30 C – 20 C ಮಳೆಯ ಸಂಭವನೀಯತೆ – 70%
20.ಕೋಲಾರ 37 C – 22 Cಬಿಸಿಲು
21.ಕೊಪ್ಪಳ 38 C – 26 Cಬಿಸಿಲು, ಮಳೆಯ ಸಂಭವನೀಯತೆ – 30%
22.ಮಂಡ್ಯ 37 C – 23 Cಬಿಸಿಲು
23.ಮೈಸೂರು 37 C – 23 Cಬಿಸಿಲು
24.ರಾಯಚೂರು 41 C – 28 Cಬಿಸಿಲು
25.ರಾಮನಗರ 36 C – 23 Cಬಿಸಿಲು
26.ಶಿವಮೊಗ್ಗ 36 C – 24 Cಬಿಸಿಲು, ಮಳೆಯ ಸಂಭವನೀಯತೆ – 60%
27.ತುಮಕೂರು 36 C – 22 Cಬಿಸಿಲು
28.ಉಡುಪಿ 34 C – 27 Cಮೋಡ ಕವಿದ ವಾತಾವರಣ, ಬಿಸಿಲು
29.ದಕ್ಷಿಣಕನ್ನಡ
30.ವಿಜಯನಗರ39 C – 27 Cಬಿಸಿಲು
31.ಯಾದಗಿರಿ 40 C – 28 Cಬಿಸಿಲು
WEATHER REPORT

ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !

Team Newsnap
Leave a Comment

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024