ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಸಾಧ್ಯತೆ ಇದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ಇರಲಿದೆ. ರಾಜ್ಯದ ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 37 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರು ಅತ್ಯಧಿಕ 41° ಸಿ ಹೊಂದಿದೆ
SL.No | DISTRICT | WHEATHER | RAIN PROBABLITY |
1. | ಬಾಗಲಕೋಟೆ | 39 C – 27 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 36 C -22 C | ಬಿಸಿಲು |
3. | ಬೆಂಗಳೂರು ನಗರ | 36 C – 22 C | ಬಿಸಿಲು |
4. | ಬೆಳಗಾವಿ | 35 C – 24 C | ಮಳೆಯ ಸಂಭವನೀಯತೆ – 70% |
5. | ಬಳ್ಳಾರಿ | 41 C – 27 C | ಬಿಸಿಲು, ಮೋಡ ಕವಿದ ವಾತಾವರಣ |
6. | ಬೀದರ್ | 39 C – 26 C | ಬಿಸಿಲು, ಮೋಡ ಕವಿದ ವಾತಾವರಣ |
7. | ವಿಜಯಪುರ | 39 C – 28 C | ಬಿಸಿಲು |
8. | ಚಾಮರಾಜನಗರ | 36 C – 22 C | ಬಿಸಿಲು |
9. | ಚಿಕ್ಕಬಳ್ಳಾಪುರ | 36 C – 22 C | ಬಿಸಿಲು |
10. | ಚಿಕ್ಕಮಗಳೂರು | 32 C – 21 C | ಮಳೆಯ ಸಂಭವನೀಯತೆ – 50%, ಮೋಡ ಕವಿದ ವಾತಾವರಣ |
11. | ಚಿತ್ರದುರ್ಗ | 36 C – 24 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | ||
13. | ದಾವಣಗೆರೆ | 37 C – 24 C | ಮಳೆಯ ಸಂಭವನೀಯತೆ – 50% |
14. | ಧಾರವಾಡ | 36 C – 23 C | ಮಳೆಯ ಸಂಭವನೀಯತೆ – 60% |
15. | ಗದಗ | 37 C – 24 C | ಬಿಸಿಲು, ಮೋಡ ಕವಿದ ವಾತಾವರಣ |
16. | ಕಲ್ಬುರ್ಗಿ | 40 C – 28 C | ಬಿಸಿಲು |
17. | ಹಾಸನ | 35 C – 22 C | ಬಿಸಿಲು |
18. | ಹಾವೇರಿ | 37 C – 24 C | ಬಿಸಿಲು, ಮಳೆಯ ಸಂಭವನೀಯತೆ – 50% |
19. | ಕೊಡಗು | 30 C – 20 C | ಮಳೆಯ ಸಂಭವನೀಯತೆ – 70% |
20. | ಕೋಲಾರ | 37 C – 22 C | ಬಿಸಿಲು |
21. | ಕೊಪ್ಪಳ | 38 C – 26 C | ಬಿಸಿಲು, ಮಳೆಯ ಸಂಭವನೀಯತೆ – 30% |
22. | ಮಂಡ್ಯ | 37 C – 23 C | ಬಿಸಿಲು |
23. | ಮೈಸೂರು | 37 C – 23 C | ಬಿಸಿಲು |
24. | ರಾಯಚೂರು | 41 C – 28 C | ಬಿಸಿಲು |
25. | ರಾಮನಗರ | 36 C – 23 C | ಬಿಸಿಲು |
26. | ಶಿವಮೊಗ್ಗ | 36 C – 24 C | ಬಿಸಿಲು, ಮಳೆಯ ಸಂಭವನೀಯತೆ – 60% |
27. | ತುಮಕೂರು | 36 C – 22 C | ಬಿಸಿಲು |
28. | ಉಡುಪಿ | 34 C – 27 C | ಮೋಡ ಕವಿದ ವಾತಾವರಣ, ಬಿಸಿಲು |
29. | ದಕ್ಷಿಣಕನ್ನಡ | ||
30. | ವಿಜಯನಗರ | 39 C – 27 C | ಬಿಸಿಲು |
31. | ಯಾದಗಿರಿ | 40 C – 28 C | ಬಿಸಿಲು |
ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment