ದೀರ್ಘಕಾಲದ ಮೈಂಡ್ ಒಂದೇ ವಿಷಯದ ಬಗ್ಗೆ ಹೆಚ್ಚು ಗಮನ ನೀಡುವುದರಿಂದ ಆಟವನ್ನ ಸಂಭ್ರಮಿಸಲು ಸಾಧ್ಯವಿಲ್ಲ. ಆರ್ಸಿಬಿ ಕ್ಯಾಪ್ಟೆನ್ಸಿಯಿಂದ ಹಿಂದೆ ಸರಿಯಲು ಇದೂ ಒಂದು ಕಾರಣವಾಗಿತ್ತು ಎಂದು RCB ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದರು.
ಆರ್ಸಿಬಿ ತಂಡದ ನಾಯಕತ್ವ ತ್ಯಜಿಸಿದ್ದರ ಹಿಂದಿನ ಕಾರಣವನ್ನ ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ.
ನಾಯಕತ್ವದಿಂದ ಕೆಳಗಿಳಿದದ್ದು ನನ್ನ ಪ್ರಕಾರ ಒಳ್ಳೆಯ ಬದಲಾವಣೆ, ಈಗ ನಾನು ಹೆಚ್ಚು ರಿಲ್ಯಾಕ್ಸ್ ಆಗಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.
ಹತ್ತು ವರ್ಷಗಳ ಕಾಲ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ, ಕಳೆದ ವರ್ಷಕ್ಕೆ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು .
ಐಪಿಎಲ್ 15ನೇ ಸೀಸನ್ ಅನ್ನು ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ಇಲ್ಲದೇ ಆರ್ಸಿಬಿ ಮುನ್ನೆಡೆಸುತ್ತಿದೆ. ಕೊಹ್ಲಿ ಉತ್ತರಾಧಿಕಾರಿಯಾಗಿ ಫ್ಲಾಪ್ ಡುಪ್ಲೆಸಿಸ್ ಅವರನ್ನ ಆರ್ಸಿಬಿ ಮ್ಯಾನೇಜ್ಮೆಂಟ್ ನೇಮಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ