ರಾಜ್ಯ ಸರ್ಕಾರಿ ನೌಕರರಿಗಾಗಿ ರಚಿಸಿರುವ 7ನೇ ವೇತನ ಆಯೋಗದ ವರದಿಯನ್ನು ಈ ವರ್ಷವೇ ಜಾರಿಗೊಳಿಸುವ ಉದ್ದೇಶವಿದೆ ಎಂದರು.ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ
ಸುಧಾಕರ್ ರಾವ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ, 6 ತಿಂಗಳ ಒಳಗೆ ವರದಿ ನೀಡಲಿದ್ದಾರೆ.
ನಮ್ಮ ಸರ್ಕಾರವೇ ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ಈ ಸಾಲಿನಲ್ಲೇ ವರದಿ ಜಾರಿ ಮಾಡುತ್ತೇವೆ. ಎಲ್ಲವನ್ನೂ ಬಜೆಟ್ ಪುಸ್ತಕದಲ್ಲೇ ಹೇಳಬೇಕೆಂದೇನೂ ಇಲ್ಲ ಎಂದಿದ್ದಾರೆ.
ನಿರೀಕ್ಷೆಯಂತೆ ಆದರೆ ನೌಕರರ ವೇತನ ಈ ವರ್ಷದಿಂದಲೇ ಹೆಚ್ಚಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು