ಭಾರತೀಯರ ಭೋಜನವು ಮಜ್ಜಿಗೆಯ ಸೇವನೆಯೊಂದಿಗೆ ಕೊನೆಗೊಳ್ಳದಿದ್ದರೆ ಅದು ಅಪೂರ್ಣ.ಮಜ್ಜಿಗೆಯು ಕೇವಲ ಒಂದು ಆಹಾರ ಪದಾರ್ಥವಲ್ಲ,ಹಲವಾರು ಔಷಧಿಯ ಗುಣಗಳನ್ನು ಹೊಂದಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ.
ಹಸುವಿನ ಹಾಲಿನಿಂದ, ಶಾಸ್ತ್ರೋಕ್ತವಾಗಿ ತಯಾರಿಸಿದ ಮಜ್ಜಿಗೆ(Butter milk) ಉತ್ತಮವಾದದ್ದು. ಸಣ್ಣ ಉರಿಯಲ್ಲಿ ಕಾಯಿಸಿದ ಹಾಲನ್ನು ಉಗುರು ಬೆಚ್ಚಗಿರುವಾಗ ಹೆಪ್ಪು (ಸ್ವಲ್ಪ ಹುಳಿಮಜ್ಜಿಗೆ) ಹಾಕಿ 6 ರಿಂದ 8 ಗಂಟೆಗಳ ಕಾಲ ಬಿಟ್ಟರೆ ಮೊಸರು ಸಿದ್ಧ. ಅದಕ್ಕೆ 1:4 ಪ್ರಮಾಣದಲ್ಲಿ ನೀರು ಬೆರಸಿ ಕಡೆಯಬೇಕು. ನಂತರ ಬಂದ ಬೆಣ್ಣೆಯನ್ನು ತೆಗೆದು ಅದಕ್ಕೆ ಮತ್ತೆ ಸಾಕಷ್ಟು ನೀರು ಬೆರೆಸಿ ಉಪಯೋಗಿಸುವ ಮಜ್ಜಿಗೆ ಅಮೃತ ಸಮಾನ.
ಮಜ್ಜಿಗೆಯಂತಹ(Butter milk) ಆರೋಗ್ಯಕಾರಿ ಪಾನೀಯವನ್ನು ಕಡೆಗಣಿಸಿ, ತಂಪು ಪಾನೀಯಗಳನ್ನು ಊಟವಾದ ಬಳಿಕ ಕುಡಿಯುತ್ತಿದ್ದೇವೆ. ಇದು ಆರೋಗ್ಯಕ್ಕೆ ತುಂಬಾ ಮಾರಕ. ಇದರ ಬದಲು ಮಜ್ಜಿಗೆ(Butter milk) ಕುಡಿದರೆ ಅದರಿಂದ ದೇಹವು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ನೆರವಾಗುವುದು.
ಮಜ್ಜಿಗೆ ಇಲ್ಲದ ಊಟ
ಗೊಜ್ಜಗರಿಲ್ಲದ ಅರಮನೆ
ಯಾಜಮಾನರಿಲ್ಲದ ಮನೆ
ಈ ಮೂರು ಲಜ್ಜೆ ಕಣಯ್ಯ ಎಂದು ಕವಿ ಸರ್ವಜ್ಞ ಮಜ್ಜಿಗೆ ಹಿರಿಮೆಯನ್ನು ಹೊಗಳಿದ್ದಾರೆ.
ಮಸಾಲ ಮಜ್ಜಿಗೆಗೆ(Butter milk) ಏನೆಲ್ಲಾ ಮಿಶ್ರಣ ಮಾಡುತ್ತಾರೆ ?
ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಬೇಸಿಗೆಗೆ ಇದಕ್ಕಿಂತ ಉತ್ತಮವಾದ ಪೇಯ ಇನ್ನೊಂದಿಲ್ಲ.
ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದರ ವಿವರ ಇಲ್ಲಿದೆ
ಊಟ ಬಲ್ಲವನಿಗೆ ರೋಗವಿಲ್ಲ’ ಎಂಬುದು ಒಂದು ಪ್ರಾಚೀನ ವೈದ್ಯಗಾದೆ. ಭಾರತೀಯ ಊಟದಲ್ಲಿ ಮಜ್ಜಿಗೆ ಕೊನೆಯ ಘಟ್ಟ. ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ.
ಮಜ್ಜಿಗೆ ಎಂದರೆ ಎಲ್ಲರಿಗೂ ಇಷ್ಟಾನೇ. ಬಿರು ಬೇಸಿಗೆಯನ್ನು ದಣಿದು ಬಂದು ಮಜ್ಜಿಗೆ ಕುಡಿದಾಗ ದಣಿವನ್ನು ಇದು ತಕ್ಷಣ ನಿವಾರಿಸುತ್ತದೆ. ಊಟ ಮಾಡಿದ ಬಳಿಕ ಒಂದು ಲೋಟ ಮಜ್ಜಿಗೆ ಕುಡಿದರೇನೇ ಹಿತ ಎನಿಸುತ್ತದೆ. ಆದರೆ ಮೊಸರಿಗೆ ಹೋಲಿಕೆ ಮಾಡಿದರೆ ಹೆಚ್ಚಿನ ಜನ ಮೊಸರು ಬೆಸ್ಟ್ ಎಂದು ಹೇಳುತ್ತಾರೆ. ಆದರೆ ನಿಜವಾಗಿಯೂ ಮಜ್ಜಿಗೆಗಿಂತ ಮೊಸರು ಉತ್ತಮವೇ? ಖಂಡಿತಾ ಇಲ್ಲಾ. ಮಜ್ಜಿಗೆಯೇ ಉತ್ತಮ ಎನ್ನುತ್ತಾರೆ ತಜ್ಞರು.
ರಷ್ಯಾ ದಾಳಿಗೆ ಉಕ್ರೇನ್ ತತ್ತರಗೊಂಡಿದೆ. ಬಾಂಬ್ ದಾಳಿ ವೇಳೆ ತಂದೆ-ತಾಯಿಯನ್ನು ಕಳೆದುಕೊಂಡ ಬಾಲಕನೊಬ್ಬನ ಆಕ್ರಂದನ ನಡು ಬೀದಿಯಲ್ಲೇ ಮುಗಿಲು ಮುಟ್ಟಿರುವ ಮನಕಲಕುವ ದೃಷ್ಯದ ವೀಡಿಯೋವೊಂದು ವೈರಲ್ ಆಗಿದೆ.
ರಷ್ಯಾ ಉಕ್ರೇನ್ ಮೇಲೆ ಎಲ್ಲಾ ಕಡೆ ದಾಳಿ ನಡೆಸುತ್ತಿದೆ. ಜನವಸತಿ ಪ್ರದೇಶದ ಮೇಲೆ ಫೈಟರ್ ಜೆಟ್ಗಳ ಬಾಂಬ್ ದಾಳಿಯಾಗುತ್ತಿದೆ.
ಜನರು ತಮ್ಮ ಬಂಧು ಬಳಗವನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ. ಬಾಂಬ್ ಸ್ಫೋಟದಲ್ಲಿ ಧೈರ್ಯ ತುಂಬುತ್ತಿದ್ದ ಪೋಷಕರನ್ನೇ ಕಳೆದುಕೊಂಡ ಬಾಲಕ ಗೋಳಾಟ ನಡೆಸುತ್ತಿದ್ದಾನೆ.
ಆದರೆ ಅಲ್ಲಿರುವವರ್ಯಾರು ಆತನನ್ನು ಸಮಾಧಾನ ಪಡಿಸಲು ಜನರಿಲ್ಲದ ಪರಿಸ್ಥಿತಿಯಲ್ಲದ ಸ್ಥಿತಿಯಲ್ಲಿದ್ದಾರೆ. ಜನರು ಯಾವಾಗ ಎಲ್ಲಿ ಬಾಂಬ್ ದಾಳಿ ಉಂಟಾಗುತ್ತದೆ ಎನ್ನುವ ಭೀತಿಯಲ್ಲಿದ್ದಾರೆ.
ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದೆ, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.
ಇಂಟರ್ ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment