ಹಳೆ ವಾಹನ ಗುಜರಿ ನೀತಿಗೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನಲ್ಲಿ ಚಾಲನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಹಳೆಯ ವಾಹನ ಮಾಲೀಕರು ಸ್ವಯಂಪ್ರೇರಿತವಾಗಿ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಅವಕಾಶ ಜನರಿಗೆ ಲಭಿಸಲಿದೆ.
ಸ್ವಪ್ರೇರಣೆಯಿಂದ ಹಳೆ ವಾಹನ ಗುಜರಿಗೆ ಹಾಕಿದರೆ, ಹೊಸ ವಾಹನ ಖರೀದಿ ವೇಳೆ ನೋಂದಣಿ ಶುಲ್ಕ ಕಟ್ಟಬೇಕಿಲ್ಲ ಹಾಗೂ ರಸ್ತೆ ತೆರಿಗೆಯಿಂದಲೂ ವಿನಾಯಿತಿ ಸಿಗಲಿದೆ ಎಂದು ಹೇಳಿದರು.
ಪರಿಸರ ಸ್ನೇಹಿ ಸುಸ್ಥಿರ ಆರ್ಥಿಕತೆಯನ್ನು ಬೆಳೆಸುವ ಆಟೋ ಮೊಬೈಲ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಯೋಜನೆ ಇದಾಗಿದೆ.
ಗುಜರಿ ನೀತಿಯಡಿ ಜನರು ತಮ್ಮಲ್ಲಿರುವ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಸರ್ಕಾರದಿಂದ ಪ್ರಮಾಣಪತ್ರ ಪಡೆಯಬಹುದು. ನಂತರ ಅವರು ಹೊಸ ವಾಹನ ಖರೀದಿಸುವಾಗ ನೋಂದಣಿ ಶುಲ್ಕ ಪಾವತಿಸಬೇಕಿಲ್ಲ. ಜೊತೆಗೆ ರಸ್ತೆ ತೆರಿಗೆಯಲ್ಲೂ ರಿಯಾಯ್ತಿ ದೊರೆಯುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ