Main News

ಧರ್ಮೇಗೌಡರ ಆತ್ಮಹತ್ಯೆಯ ಕೊನೆಯ ಕ್ಷಣ ಏನಾಗಿತ್ತು ? ರೈಲು ಚಾಲಕ ವಿವರಣೆ ….,

ಉಪ ಸಭಾಪತಿ ಧರ್ಮೇಗೌಡರು ಕಳೆದ ಸೋಮವಾರ ಮಧ್ಯ ರಾತ್ರಿ ನಂತರ ಆತ್ಮಹತ್ಯೆಗೆ ಶರಣಾದ ಕೊನೆಯ ಕ್ಷಣ ಏನಾಗಿತ್ತು ? ರೈಲು ಚಾಲಕ ವಿವರಣೆ ನೀಡಿದ್ದಾರೆ.

ವಿಧಾನ ಪರಿಷತ್​ ಉಪ ಸಭಾಪತಿ ಧರ್ಮೇಗೌಡರು ಕಡೂರು ತಾಲೂಕಿನ ಗುಣಸಾಗರದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದೃಷ್ಯದ ಕೊನೆ ಕ್ಷಣ ಹೇಗಿತ್ತು ಎಂಬುದು ರೈಲು ಚಾಲಕ ಸಿದ್ದರಾಮ್ ಪೋಲಿಸರಿಗೆ ನೀಡಿರುವ ಸಾಕ್ಷ್ಯ ದಲ್ಲಿ ಹೇಳಿದ್ದಾರೆ.

ರೈಲು ಚಾಲಕನ ಈ ಹೇಳಿಕೆಯಿಂದಾಗಿ
ಧರ್ಮೇಗೌಡರಿಗೆ ಡಿಕ್ಕಿಯಾಗಿರುವುದು ಜನ್ ಶತಾಬ್ದಿ ರೈಲು ಎನ್ನುವ ಸಂಗತಿ ಮಾತ್ರ ದೃಢವಾಗಿದೆ.

ಘಟನೆ ನಡೆದ ರಾತ್ರಿಯೇ ಶತಾಬ್ದಿ ಎಕ್ಸ್​​ಪ್ರೆಸ್ ಚಾಲಕ ಸಿದ್ದರಾಮ್ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ‌, ಮುಂದೆ ಹೋಗಿದ್ದಾರೆ.

ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಹಳಿ ಮೇಲೆ ರೈಲಿಗೆ ನೇರಾ-ನೇರ ನಿಂತಿರುವುದು ಮಾತ್ರ ಕಾಣಿಸಿತ್ತು ಎಂದು ಹೇಳಿದ್ದಾರೆ.

ರೈಲು ವೇಗವಾಗಿದ್ದ ಕಾರಣ ನಿಲ್ಲಿಸಲು ಸಾಧ್ಯವಾಗಿಲ್ಲ. ಡಿಕ್ಕಿಯಾಗಿ ಮುಂದೆ ಹೋಯಿತು ಎಂದು ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿದ್ದಾರೆ.‌

Team Newsnap
Leave a Comment
Share
Published by
Team Newsnap

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024