crime

ಆತ್ಮಹತ್ಯೆ ಮಾಡಿಕೊಂಡ ನಟಿ ಸೌಜನ್ಯಳ ಡೆತ್ ನೋಟ್ ನಲ್ಲಿ ಏನಿದೆ? ಲಕ್ಷ ರು ಪಡೆದಿದ್ದು ಏಕೆ?

ಸಾರಿ ಮಮ್ಮಿ, ಪಪ್ಪಾ – ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಇಂದು ಬೆಂಗಳೂರಿನಲ್ಲಿ
ಆತ್ಮಹತ್ಯೆ ಮಾಡಿಕೊಂಡ ನಟಿ ಸೌಜನ್ಯ ಡೆತ್‍ ನೋಟ್ ನಲ್ಲಿರುವ ಮುಖ್ಯ ಅಂಶಗಳು.

ಐ ಸ್ವೇರ್, ನಂಗೆ ನಿಜಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಇಷ್ಟ ಇಲ್ಲದೇ ಇದ್ದರೂ ಸಾವಿಗೆ ಶರಣಾಗುತ್ತಿದ್ದೇನೆ. ಡೆತ್ ನೋಟ್‍ನಲ್ಲಿ ನಟಿ ಉಲ್ಲೇಖಿಸಿದ್ದಾಳೆ

ನನ್ನನ್ನು ಕ್ಷಮಿಸಿ. ನನಗೆ ಜೀವನ ತುಂಬಾ ಕಷ್ಟ ಆಗುತ್ತಿದೆ. ಸಾರಿ ಮಮ್ಮಿ. ಸಾರಿ ಪಪ್ಪಾ. ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಪಪ್ಪಾ. ಲವ್ ಯೂ ಸೋ ಮಚ್. ಯಶು ಅಕ್ಕ ನಾನು ಈ ರೀತಿ ಮಾಡಿಕೊಳ್ಳುತ್ತಿರುವುದಕ್ಕೆ ಸಾರಿ. ನನ್ನ ಮಾನಸಿಕ ಸ್ಥಿತಿ ಸರಿ ಇಲ್ಲ.. ನನ್ನ ಆರೋಗ್ಯ ಸಮಸ್ಯೆ ನನ್ನನ್ನು ದಿನೇ ದಿನೇ ಕೊಲ್ಲುತ್ತಿದೆ ಎಂದಿದ್ದಾರೆ.

ನಾನು ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ. ನನಗೆ ಹೆಚ್ಚು ಸಮಯ ಇಲ್ಲ. ನನಗೆ ತುಂಬಾ ತಲೆ ನೋವು ಆಗ್ತಿದೆ. ನಾನು ಯಾವುದೇ ನಾಟಕ ಮಾಡ್ತಿಲ್ಲ. ಎಲ್ಲರಿಗೂ ಸಾರಿ. ಹೇಳಲು ತುಂಬಾ ಇದೆ. ಬರೆಯೋಕೆ ತುಂಬಾ ಇದೆ. ಆದರೆ ಎಲ್ಲಾ ಬರೆಯಲು ಇಷ್ಟ ಇಲ್ಲ. ನಿಮ್ಮನ್ನು ಕ್ಷಮೆ ಕೇಳುತ್ತಿದ್ದೇನೆ. ಎಲ್ಲರೂ ಹುಷಾರಾಗಿರಿ. ಇದು ನನ್ನ ಆತ್ಮಹತ್ಯೆಯ ಪತ್ರ ಅಲ್ಲ. ಹಾಗೆ ಯೋಚನೆ ಮಾಡಬೇಡಿ. ಇದು ನನ್ನ ಅಪಾಲಜಿ ಲೆಟರ್ ಅಂದುಕೊಳ್ಳಿ.

ಗೆಳೆಯನ ಬಳಿ 1 ಲಕ್ಷ ರು ಪಡೆದಿದ್ದಾಳೆ :

ನಿಮ್ಮನ್ನು ಕ್ಷಮೆ ಕೇಳುತ್ತಿದ್ದೇನೆ. ನನ್ನ ನಿರ್ಧಾರಕ್ಕೆ ಕ್ಷಮೆ ಇರಲಿ ಎಂದು ಬರೆದಿದ್ದಾರೆ. ಆದರೆ ನಿನ್ನೆ ಅಷ್ಟೇ ಗೆಳೆಯನ 1 ಲಕ್ಷ ರು ಹಣ ಪಡೆದುಕೊಂಡ ನಟಿ ಆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಿನ್ನೆ ಇನ್ ಸ್ಚಾಗ್ರಾಂ ನಲ್ಲಿ ಕೆಲವು ಪೋಟೋ ಗಳನ್ನು ಅಪ್ ಲೋಡ್ ಮಾಡಿದ್ದಾಳೆ. ಆದರೂ ಆತ್ಮಹತ್ಯೆ ಮಾಡಿಕೊಂಡ ನಿರ್ದಿಷ್ಟ ಕಾರಣವನ್ನು ಮಾತ್ರ ಹೇಳಿಲ್ಲ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024