WEATHER

ರಾಜ್ಯದ ಹವಾಮಾನ ವರದಿ (Weather Report) : 2-05-2022

ರಾಜ್ಯದ ಹವಾಮಾನ ವರದಿ (Weather Report) : 02-05-2022

ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲು, ಮತ್ತು ಕೆಲವು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 37 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮತ್ತು ಬಿಸಿಲು ಇರುತ್ತದೆ

ರಾಯಚೂರು ಅತ್ಯಧಿಕ 41° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 41 C – 24 Cಬಿಸಿಲು
2.ಬೆಂಗಳೂರು ಗ್ರಾಮಾಂತರ 34 C -19 Cಬಿಸಿಲು,ಮೋಡ ಕವಿದ ವಾತಾವರಣ
3.ಬೆಂಗಳೂರು ನಗರ35 C – 22 Cಬಿಸಿಲು, ಮೋಡ ಕವಿದ ವಾತಾವರಣ
4.ಬೆಳಗಾವಿ 36 C – 21 Cಬಿಸಿಲು
5.ಬಳ್ಳಾರಿ 41 C – 26 Cಬಿಸಿಲು
6.ಬೀದರ್ 39 C – 28 Cಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 40 C – 26 Cಬಿಸಿಲು
8.ಚಾಮರಾಜನಗರ 35 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
9.ಚಿಕ್ಕಬಳ್ಳಾಪುರ 36 C – 22 Cಬಿಸಿಲು, ಮೋಡ ಕವಿದ ವಾತಾವರಣ
10.ಚಿಕ್ಕಮಗಳೂರು34 C – 20 Cಮಳೆಯ ಸಂಭವನೀಯತೆ – 50%
11.ಚಿತ್ರದುರ್ಗ 37 C – 23 Cಬಿಸಿಲು
12.ದಕ್ಷಿಣಕನ್ನಡ34 C – 27 Cಬಿಸಿಲು, ಮೋಡ ಕವಿದ ವಾತಾವರಣ
13.ದಾವಣಗೆರೆ 38 C – 23 Cಬಿಸಿಲು
14.ಧಾರವಾಡ 37 C – 22 Cಬಿಸಿಲು
15.ಗದಗ39 C – 23 Cಬಿಸಿಲು
16.ಕಲ್ಬುರ್ಗಿ 41 C – 28 Cಬಿಸಿಲು
17.ಹಾಸನ34 C – 21 C ಮಳೆಯ ಸಂಭವನೀಯತೆ – 50%
18.ಹಾವೇರಿ 38 C – 23 Cಬಿಸಿಲು
19.ಕೊಡಗು 31 C – 20 C ಮಳೆಯ ಸಂಭವನೀಯತೆ – 80%
20.ಕೋಲಾರ 36 C – 23 Cಬಿಸಿಲು
21.ಕೊಪ್ಪಳ 39 C – 24 Cಬಿಸಿಲು
22.ಮಂಡ್ಯ 37 C – 23 Cಬಿಸಿಲು, ಮಳೆಯ ಸಂಭವನೀಯತೆ – 50%
23.ಮೈಸೂರು 36 C – 22 Cಬಿಸಿಲು, ಮಳೆಯ ಸಂಭವನೀಯತೆ – 80%
24.ರಾಯಚೂರು 42 C – 28 Cಬಿಸಿಲು
25.ರಾಮನಗರ 34 C – 24 Cಮಳೆಯ ಸಂಭವನೀಯತೆ – 50%
26.ಶಿವಮೊಗ್ಗ 38 C – 23 Cಬಿಸಿಲು
27.ತುಮಕೂರು 36 C – 22 Cಬಿಸಿಲು
28.ಉಡುಪಿ 34 C – 28 Cಮೋಡ ಕವಿದ ವಾತಾವರಣ, ಬಿಸಿಲು
29.ವಿಜಯನಗರ41 C – 26 Cಬಿಸಿಲು
30.ಯಾದಗಿರಿ 42 C – 28 Cಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024