ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ, ಸಿಡಿಯಲ್ಲಿ ಆ ವ್ಯಕ್ತಿಯ ಧ್ವನಿ ಅಸಲಿಯೋ, ನಕಲಿಯೋ ಎಂಬುದನ್ನು ಪರೀಕ್ಷೆ ನಡೆಸಲಾಗುತ್ತಿದೆ.
ವಿಡೀಯೋದಲ್ಲಿರುವ ಹಿನ್ನೆಲೆ ಧ್ವನಿ ಚಿಕ್ಕಮಗಳೂರು ವ್ಯಕ್ತಿಯದ್ದು ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ 10 ನಿಮಿಷಗಳ ಧ್ವನಿಯನ್ನು ಪೊಲೀಸರು ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವೀಡಿಯೋ ಎಡಿಟಿಂಗ್ ವೇಳೆ ಹಿನ್ನೆಲೆ ಧ್ವನಿ ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ಎಸ್ಎಲ್ ಮೂಲಕ ಸಿಡಿಕೋರನ ಧ್ವನಿ ಪರೀಕ್ಷೆ ನಡೆಸಲಾಗುತ್ತಿದೆ.
ಜಾರಕಿಹೊಳಿ ಸಿಡಿಯಲ್ಲಿದ್ದ ಆ ಧ್ವನಿಗೆ ಆ ವ್ಯಕ್ತಿಗೆ ಕಂಟಕ ಎದುರಾಗಲಿದೆ. ಸಿಡಿಕೋರನ ಆ ಮೂಲ ಧ್ವನಿಗೂ ವೀಡಿಯೋದಲ್ಲಿರುವ ಧ್ವನಿಗೂ ಸಾಮ್ಯತೆ ಇದೆಯಾ ಅಥವಾ ವಿಧಿ ವಿಜ್ಞಾನ ಪ್ರಯೋಗ ವೇಳೆ ಹಿನ್ನೆಲೆ ಧ್ವನಿಗೂ-ಮೂಲ ಧ್ವನಿಗೂ ಸಾಮ್ಯತೆ ಇದೆಯಾ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮೂಲದ ‘ಆ’ ಸಿಡಿಕೋರನ ಬಂಧಿಸುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ