ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್ ಜೆಡಿಎಸ್ ನಾಯಕರನ್ನೇ ಸುಮಲತಾ ಅಂಬರೀಶ್ ಪದೇ ಪದೆ ಯಾಕೆ ಟಾರ್ಗೆಟ್ ಮಾಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿ ಪ್ರತ್ಯುತ್ತರ ನೀಡಿದರು.
ನಿಖಿಲ್ ಅವರಿಗೆ ಬೇರೆ ಏನೂ ಬಂಡವಾಳ ಇಲ್ಲ. ಮಾತನಾಡಲು ಬಂಡವಾಳ ಬೇಕಲ್ಲ. ಅವರ ಕೆಲಸ ಮಾತಾಡಬೇಕಲ್ವಾ? ಯಾವತ್ತೂ ಒಂದು ಮಾತನ್ನು ಹೇಳ್ತೀನಿ ಕೇಳಿ ಈ ರೀತಿಯ ನಡವಳಿಕೆಗಳು ಜಾಸ್ತಿ ದಿನ ನಡೆಯುವುದಿಲ್ಲ. ಅವರ ಬಗ್ಗೆ ನಾನು ಜಾಸ್ತಿ ದಿನ ಚರ್ಚೆ ಮಾಡಲ್ಲ.
ಅವರೊಬ್ಬ ಹೆಣ್ಣು ಮಗಳು. ಅಪ್ಪಿ ತಪ್ಪಿಯೂ ಅವರ ಬಗ್ಗೆ ಮಾತನಾಡಿದರೆ ದೊಡ್ಡ ತಪ್ಪು ಆಗಿಬಿಡುತ್ತದೆ. ಅದಕ್ಕೆ ಕೈಜೋಡಿಸುತ್ತೇನೆ ಎಂದರು.ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತನೊಬ್ಬ ಹೃದಯಾಘಾತದಿಂದ ಸಾವು
ಇತ್ತೀಚೆಗೆ ಮಳವಳ್ಳಿಯಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಈ ಘಟನೆ ನಡೆದ ಒಂದು ವಾರ ಎಲ್ಲಿ ಹೋಗಿದ್ದರು. ಆ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ಕೊಡಿಸಿದ್ದೇವೆ. ಶಾಸಕ ಅನ್ನದಾನಿ ಅವರು ನಿಂತು ಹೋರಾಡಿದ್ದಾರೆ. ನಾವು
ಟ್ರೋಲ್ಗೆಲ್ಲ ಹೆದರಿಕೊಂಡರೆ ಮನೆಯಿಂದ ಹೊರಗೆ ಬರಲು ಆಗುತ್ತಿರಲಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು