ಸಂಸದೆ ಸುಮಲತಾ ನಿನ್ನೆ ನಾಗಮಂಗಲದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ರ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರೂ ಅಲ್ಲಿ ಜೆಡಿಎಸ್ ಗೆಲುವು ಸಾಧಿಸಿತು.
ಶುಕ್ರವಾರ ಶ್ರೀರಂಗಪಟ್ಟಣ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ರ ಚುನಾವಣೆಯಿಂದ ದೂರ ಉಳಿದಿದ್ದರು. ತಟಸ್ಥ ನಿಲುವು ತಾಳಿದ್ದರು.
ಆದರೆ ಸಂಸದೆ ಸುಮಲತಾ ಮಾತ್ರ ನಂಗೆ ಬೆಂಗಳೂರಿನಲ್ಲಿ ಕೆಲಸ ಇದೆ. ಹೀಗಾಗಿ ಶ್ರೀರಂಗಪಟ್ಟಣ ಪುರಸಭೆಯ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ ಅಂತ ಹೇಳಿದ್ದರು.
ಶ್ರೀರಂಗಪಟ್ಟಣ ಪುರಸಭೆಯಲ್ಲಿ ಕಾಂಗ್ರೆಸ್ 8 ಮಂದಿ ಸದಸ್ಯರನ್ನು ಹೊಂದಿದೆ. ಬಿಜೆಪಿ ಹಾಗೂ ಪಕ್ಷೇತರ ಸದಸ್ಯರ ಬೆಂಬಲ ಪಡೆಯುವಲ್ಲಿ ಕಾಂಗ್ರೆಸ್ ವಿಫಲವಾಯಿತು. ಈ ನಡುವೆ ಸಂಸದೆ ಕೂಡ ತಟಸ್ಥ ನಿಲುವು ತಳೆದಿದ್ದು ಕಾಂಗ್ರೆಸ್ ಗೆ ಮುಳುವಾಯಿತು.
ನಾನು ನಾಗಮಂಗಲದಲ್ಲಿ ಕಾಂಗ್ರೆಸ್ ಬೆಂಬಲ ನೀಡಿದ್ದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ನಾನು ಅವರ ಪರ ಮತ ಚಲಾಯಿಸಿದೆನು ಎಂದು ಸಂಸದೆ ಸುಮಲತಾ ತಿಳಿಸಿದರು.
ಆದರೆ ಶ್ರೀರಂಗಪಟ್ಟಣ ಪುರಸಭೆಯಲ್ಲಿನ ಪಕ್ಷಗಳ ಬಲಾಬಲದ ಸಂಖ್ಯೆ. ಜೆಡಿಎಸ್ ಶಾಸಕ ರವೀಂದ್ರಶ್ರೀಕಂಠಯ್ಯನವರ ತಂತ್ರಗಾರಿಕೆಯನ್ನು ಅರಿತು, ಸಂಸದೆ ತಟಸ್ಥರಾಗಿ ಉಳಿದಿರಬಹುದೇ ಎಂಬ ಅನುಮಾನ ಮಾತ್ರ ಕಾಡುತ್ತದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment