ಮಂಡ್ಯ ಜಿಲ್ಲೆಯ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ ಸಂಭ್ರಮ, ಅದ್ದೂರಿ ಆಚರಣೆಗೆ ಈ ವರ್ಷವೂ ಕೊರೋನಾ ಕರಿನೆರಳಿನಿಂದಾಗಿ ಬ್ರೇಕ್ ಬೀಳುವ ಸಾಧ್ಯತೆ ಇದೆ.
ನೆರೆಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದೆ. ಇದು ಕರ್ನಾಟಕ ಕ್ಕೂ ವ್ಯಾಪಿಸುವ ಕಾರಣಕ್ಕಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ನವರು ಇಂದು ಸಂಜೆ ಉನ್ನತ ಮಟ್ಟದ ಸಮಿತಿ ಹಾಗೂ ಅಧಿಕಾರಿಗಳ ಸಭೆ ಕರೆದು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ಮಲೆ ಮಹದೇಶ್ವರ ಸ್ವಾಮಿಯ ಉತ್ಸವ ಕೂಡ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ವೈರಮುಡಿ ಉತ್ಸವಕ್ಕೆ ಹೊರ ರಾಜ್ಯಗಳಿಂದಲೂ ಸಾಕಷ್ಟು ಸಂಖ್ಯೆ ಭಕ್ತರು ಆಗಮಿಸುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಆರ್ಭಟ ಹೆಚ್ಚಾಗಲಿದೆ. ಹೀಗಾಗಿ ವೈರಮುಡಿ ಉತ್ಸವ ವನ್ನು ಸರಳವಾಗಿ ಆಚರಣೆ ಮಾಡುವ ಬಗ್ಗೆ ಚಿಂತನೆ ಆರಂಭವಾಗಿದೆ.
ಈ ಕುರಿತಂತೆ ಶಾಸಕ ಸಿ ಎಸ್ ಪುಟ್ಟರಾಜು ನ್ಯೂಸ್ ಸ್ನ್ಯಾಪ್ ಜೊತೆ ಮಾತನಾಡಿ, ಮೇಲುಕೋಟೆ ವೈರಮುಡಿ ಉತ್ಸವವನ್ನು ಅದ್ದೂರಿಯಾಗಿ ಮಾಡಲು ಸಿದ್ದತೆ ಗಳು ಭರದಿಂದ ಸಾಗಿವೆ. ಆದರೆ ಕೊರೋನಾ ಸೋಂಕಿನ ಎರಡನೇ ಅಲೆ ಭಾಧಿಸಲಿದೆ ಎಂಬ ಸರ್ಕಾರದ ಎಚ್ಚರಿಕೆ ಹಾಗೂ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಜಿಲ್ಲಾಧಿಕಾರಿಗೂ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಮಾಲೋಚನೆ ನಡೆಸಿ ನಂತರ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment