ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.ಹಾಸನ A C ಯಿಂದಲೇ ಜಿಪಂ ನೌಕರನಿಗೆ ಕಪಾಳಮೋಕ್ಷ : ಜನರ ಆಕ್ರೋಷ
ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಮತ್ತು ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಳಗ್ಗೆ ನಡೆದಿರುವ ಈ ಘಟನೆಯಲ್ಲಿ ಕೇಸ್ ಫೈಲ್ಗಳು ಮತ್ತು ಆರೋಪಿಗಳಿಂದ ಜಪ್ತಿ ಮಾಡಲಾದ ಹಲವು ವಸ್ತುಗಳು ನಾಶವಾಗಿವೆ. ಯಾವುದೇ ಸಿಬ್ಬಂದಿಗೆ ತೊಂದರೆಯಾಗಿಲ್ಲ. ಹೆಚ್ಚಿನ ವಿವರ ಬರಬೇಕಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ