ಐಪಿಎಲ್ 20-20ಯ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ 13 ರನ್ಗಳ ಜಯ ಸಾಧಿಸಿತು.
ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡಿಸಿ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.
ಡಿಸಿ ತಂಡದಿಂದ ಆರಂಭಿಕ ಬ್ಯಾಟ್ಸ್ಮನ್ಗಳಾಗಿ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಮೈದಾನಕ್ಕಿಳಿದರು. ಶಾ ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಆದರೆ ಧವನ್ ಹಾಗೂ ಎಸ್. ಐಯ್ಯರ್ ಅವರ ಮಿಂಚಿನಾಟ ತಂಡಕ್ಕೆ ಗೆಲುವಿನ ಕಿರೀಟ ತೊಡಿಸಿತು. ಧವನ್ 33 ಬಾಲ್ಗಳಿಗೆ 57 ರನ್ ಗಳಿಕೆ ಮಾಡಿದರೆ, ಐಯ್ಯರ್ 43 ಬಾಲ್ಗಳಿಗೆ 53 ರನ್ ಗಳಿಸಿದರು. ಡಿಸಿ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು.
ಆರ್ಆರ್ ಪರ ಬ್ಯಾಟಿಂಗ್ ಆರಂಭಿಸಿದ ಬಿ. ಸ್ಟೋಕ್ಸ್ ಹಾಗೂ ಜೆ. ಬಟ್ಲರ್ ಆಟಕ್ಕೆ ಉತ್ತಮ ಆರಂಭ ನೀಡಿದರು. ಸ್ಟೋಕ್ಸ್ 35 ಬಾಲ್ಗಳಲ್ಲಿ 41 ರನ್ ಗಳಿಕೆ ಮಾಡಿದರೆ, ಬಟ್ಲರ್ 9 ಬಾಲ್ಗಳಲ್ಲಿ 22 ರನ್ ಗಳಿಸಿದರು. ಬಟ್ಲರ್ ನಂತರ ಬಂದ ರಾಬಿನ್ ಉತ್ತಪ್ಪರವರು 27 ಬಾಲ್ಗಳಿಗೆ 32 ರನ್ಗಳ ಕೊಡುಗೆಯನ್ನು ತಂಡಕ್ಕೆ ನೀಡಿದರೂ ಸಹಕಾರಿಯಾಗಲಿಲ್ಲ. ಆರ್ಆರ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿ ಪಂದ್ಯದಲ್ಲಿ ಪಲಾಯನಗೈಯಿತು.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment