ಡಾ.ಶಂಕರೇಗೌಡರಿಗೆ ಶುಕ್ರವಾರ ಓಪನ್ ಹಾರ್ಟ್ ಸರ್ಜರಿ ನಡೆದಿದೆ. ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ 8 ಮಂದಿ ನುರಿತ ವೈದ್ಯರ ತಂಡ ಈ ಸರ್ಜರಿ ಮಾಡಿದೆ.
ಮೇ 23ರಂದು ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು
ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಶಂಕರೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದನ್ನು ಓದಿ: ರಾಜ್ಯಾದ್ಯಂತ ಏಕ ಕಾಲಕ್ಕೆ 21 ಅಧಿಕಾರಿಗಳ ನಿವಾಸದ ಮೇಲೆ 300 ಎಸಿಬಿ ಅಧಿಕಾರಿಗಳು ದಾಳಿ
ಚಿಕಿತ್ಸೆಗೆ ಸ್ಪಂದಿಸಿದ ಅವರು ಲವಲವಿಕೆಯಿಂದ ಆರಾಮಾಗಿದ್ದಾರೆ . ಈ ಹಿನ್ನೆಲೆಯಲ್ಲಿ ಮೇ 30 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ವೇಳೆ ತರ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸುವಮತೆ ಹೃದ್ರೋಗ ತಜ್ಞರು ಸೂಚಿಸಿದ್ದರು.
5 ರೂಪಾಯಿ ಡಾಕ್ಟರ್ ಶಂಕರೇಗೌಡರು ಬೇಗ ಚೇತರಿಕೆ ಆಗಲಿ ಎಂದು ಅಭಿಮಾನಿಗಳು ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ