ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ, ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ನಮ್ಮ ಸರ್ಕಾರ ಇದ್ದಾಗ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ಸಿಗರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ ಎಂದು ಎಚ್ಚರಿಸಿದರು
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ಬೆಂಗಳೂರಿನಲ್ಲಿ ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿ ಪ್ರೇಮಿಗಳ ದುರಂತ ಸಾವು
ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ. ಇದನ್ನು ಜನ ಮೆಚ್ಚುವುದಿಲ್ಲ, ಇವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment