ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಯುವಕ ವಾಸುವಿಗೆ ಭಾನುವಾರ ಬೆಳಗ್ಗೆ ಯುವತಿಯೊಬ್ಬಳಿಂದ ವೀಡಿಯೋ ಕಾಲ್ ಬಂದಿದೆ.ಇದನ್ನು ಓದಿ –ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ
ಆಕೆ ವೀಡಿಯೋ ಕಾಲ್ ಮಾಡುವುದಕ್ಕೂ ಮುನ್ನ ತನ್ನನ್ನು ಅಮೃತ ಎಂದು ಪರಿಚಯ ಮಾಡಿಕೊಂಡು ಚ್ಯಾಟ್ ಮಾಡಿದ್ದಾಳೆ. ಬಳಿಕ ವೀಡಿಯೋ ಕಾಲ್ ಮಾಡುತ್ತಲೇ ನಗ್ನಳಾಗಿದ್ದಾಳೆ.
ಯುವತಿಯ ಅವಸ್ಥೆ ಕಂಡು ಕಸಿವಿಸಿಗೊಂಡ ವಾಸು ತಕ್ಷಣವೇ ವೀಡಿಯೋ ಕಾಲ್ ಅನ್ನು ಕಟ್ ಮಾಡಿದ್ದಾನೆ. ಆದರೆ ಬಳಿಕ ಅದೇ ವೀಡಿಯೋ ಕಾಲ್ನ ರೆಕಾರ್ಡ್ ಇಟ್ಟುಕೊಂಡು ಯುವತಿ ಹಣಕ್ಕಾಗಿ ಡಿಮಾಂಡ್ ಮಾಡಿದ್ದಾಳೆ.
ಹಣ ಕೊಡದೇ ಹೋದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾಳೆ.
ಈ ಹಿನ್ನೆಲೆ ವಾಸು ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಬಗ್ಗೆ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು