ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಯುವಕ ವಾಸುವಿಗೆ ಭಾನುವಾರ ಬೆಳಗ್ಗೆ ಯುವತಿಯೊಬ್ಬಳಿಂದ ವೀಡಿಯೋ ಕಾಲ್ ಬಂದಿದೆ.ಇದನ್ನು ಓದಿ –ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ
ಆಕೆ ವೀಡಿಯೋ ಕಾಲ್ ಮಾಡುವುದಕ್ಕೂ ಮುನ್ನ ತನ್ನನ್ನು ಅಮೃತ ಎಂದು ಪರಿಚಯ ಮಾಡಿಕೊಂಡು ಚ್ಯಾಟ್ ಮಾಡಿದ್ದಾಳೆ. ಬಳಿಕ ವೀಡಿಯೋ ಕಾಲ್ ಮಾಡುತ್ತಲೇ ನಗ್ನಳಾಗಿದ್ದಾಳೆ.
ಯುವತಿಯ ಅವಸ್ಥೆ ಕಂಡು ಕಸಿವಿಸಿಗೊಂಡ ವಾಸು ತಕ್ಷಣವೇ ವೀಡಿಯೋ ಕಾಲ್ ಅನ್ನು ಕಟ್ ಮಾಡಿದ್ದಾನೆ. ಆದರೆ ಬಳಿಕ ಅದೇ ವೀಡಿಯೋ ಕಾಲ್ನ ರೆಕಾರ್ಡ್ ಇಟ್ಟುಕೊಂಡು ಯುವತಿ ಹಣಕ್ಕಾಗಿ ಡಿಮಾಂಡ್ ಮಾಡಿದ್ದಾಳೆ.
ಹಣ ಕೊಡದೇ ಹೋದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾಳೆ.
ಈ ಹಿನ್ನೆಲೆ ವಾಸು ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಬಗ್ಗೆ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment