crime

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಮದುವೆಯಾಗಿದ್ದ ಪೂಜಾ(22) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತಿ ಸುನೀಲ್ ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪೀಡಿಸುತ್ತಿದ್ದು ,ಇದರಿಂದ ಮನನೊಂದು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದು , ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment

Recent Posts

ರಾಜ್ಯದಲ್ಲಿ 8 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು :ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ… Read More

July 7, 2024

ಕೆ ಆರ್ ಎಸ್ ಗೆ 102 ಅಡಿ:11 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿಗೆ ಭರ್ತಿಗೆ 3ಅಡಿ ಬಾಕಿ

ಕೆಆರ್ ಎಸ್ ನೀರಿನ ಮಟ್ಟ 102.00ರ ಅಡಿ ಗಡಿದಾಟಿದೆ . ಕಬಿನಿ ಜಲಾಶಯದ ನೀರಿನ ಮಟ್ಟ2280.30 ಅಡಿ ಇದೆ ಭರ್ತಿಗೆ… Read More

July 7, 2024

ತಾತ್ಕಾಲಿಕವಾಗಿ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಡೆ : ಚೆಲುವರ್ಯಸ್ವಾಮಿ

ಮಂಡ್ಯ : ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ಗೆ ತಾತ್ಕಾಲಿಕ ತಡೆ ನೀಡಿದ್ದಾರೆ. ಸರ್ಕಾರ… Read More

July 6, 2024

ವಿದ್ಯಾರ್ಥಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.… Read More

July 6, 2024

“ಹೃದಯದ ಸ್ವಾಸ್ಥ್ಯ ಕಾಪಾಡುವ ಬಾಳೆ ಹೃದಯ”

"ಬಾಳೆಗೆ ಒಂದೇ ಗೊನೆ ರಾಗಿಗೆ ಒಂದೇ ತೆನೆ"! ಎಂಬ ಮಾತಿನಂತೆ ಬಾಳೆಯು ನಮ್ಮ ಬದುಕಿನುದ್ದಕ್ಕೂ ಒಂದಲ್ಲಾ ಒಂದು ರೀತಿಯಲ್ಲಿ ಸಂಬಂಧ… Read More

July 6, 2024

ನಾನೇ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ, ಅಧಿಕೃತ ಘೋಷಣೆ ಅಷ್ಟೇ ಬಾಕಿ : ಸಿ.ಪಿ.ಯೋಗೇಶ್ವರ್

ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ… Read More

July 5, 2024