ಕೆಆರ್ಎಸ್ ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮಹಿಳೆಯೊಬ್ಬರು ನದಿಗೆ ಬಿದ್ದರು ಆಗ ಪತ್ನಿಯನ್ನು ರಕ್ಷಿಸಲು ಹೋಗಿ ಪತಿಯೂ ನದಿಗೆ ಹಾರಿದ ಘಟನೆ ಶ್ರೀರಂಗಪಟ್ಟಣ ಕೃಷ್ಣರಾಜಸಾಗರ ಅಣೆಕಟ್ಟೆಯ ಬಳಿ ಜರುಗಿದೆ
ಕೆಆರ್ಎಸ್ನ ಕೆಳ ಸೇತುವೆ ಮೇಲೆ ನಿಂತ ಮೈಸೂರಿನ ಕೂರ್ಗಳ್ಳಿ ನಿವಾಸಿ ಆಶಾ ಸೆಲ್ಫಿ ತೆಗೆಯಲು ಹೋಗಿದ್ದರು.
ಈ ವೇಳೆ ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಪತಿ ಗಣೇಶ್ ಜೊತೆಗೆ ಡ್ಯಾಂ ವೀಕ್ಷಣೆಗೆ ಇವರು ಆಗಮಿಸಿದ್ದರು. ಪತ್ನಿಯನ್ನು ರಕ್ಷಿಸಲು ಪತಿ ಗಣೇಶ್ ಕೂಡ ನದಿಗೆ ಹಾರಿದರು
ಇಬ್ಬರ ಅದೃಷ್ಟ ಚೆನ್ನಾಗಿತ್ತು. ಇಬ್ಬರೂ ಹಾರಿದ್ದನ್ನು ಅಲ್ಲಿದ್ದ ಮೀನುಗಾರರು ನೋಡಿ ಇಬ್ಬರನ್ನೂ ರಕ್ಷಿಸಿದ್ದಾರೆ.
ಸುಮಾರು 50 ಅಡಿ ಕೆಳಗೆ ಬಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು