ಕೌಟುಂಬಿಕ ಕಲಹದಿಂದ ಬೇಸರಗೊಂಡಿದ್ದ ತಾಯಿ, ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಟಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಂದಿನಿ(35) , ಸಿಂಚನಾ(9) ಮೃತ ದುರ್ದೈವಿಗಳು.
ಕೌಟುಂಬಿಕ ಕಲಹದಿಂದ ಬೇಸತ್ತ ನಂದಿನಿ ಮಗಳಿಗೆ ವಿಷ ಉಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದ ಕಾರಣದಿಂದಲೇ ಹಲವು ದಿನಗಳಿಂದ ನಂದಿನಿ ಪತಿಯಿಂದ ದೂರವಿದ್ದರು.
ಅದೇ ವಿಚಾರಕ್ಕೆ ಆಗಾಗ ಗಲಾಟೆಗಳು ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
- ರಾಜ್ಯದ ಹವಾಮಾನ ವರದಿ (Weather Report) 21-05-2022
- ಹೊರಗುತ್ತಿಗೆ ನೇಮಕಾತಿ – ಮಹಿಳೆಯರಿಗೆ ಶೇ.33ರಷ್ಟು ಹುದ್ದೆ ಮೀಸಲು; ಸರ್ಕಾರ ಆದೇಶ
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
ಕಾರು ಸರಣಿ ಅಪಘಾತ – ಓರ್ವ ಸಾವು : ಕಿರುತೆರೆ ಸಹ ನಿರ್ದೇಶಕ ಬಂಧನ