ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳು ಶಿಕ್ಷಣದ ಜತೆಗೆ ಈ ನೆಲ️ದ ಸಂಸ್ಕಾರವನ್ನು ಎಳೆಯ ಮನಸ್ಸಿನಲ್ಲಿ ಬಿ️ತ್ತುವ ಕೆಲ️ಸವನ್ನು ಮಾಡುತ್ತಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಶ್ಲಾಘಿಸಿದರು.
ಮೈಸೂರು ವಿಜಯನಗರದ ೪ನೇ ಹಂತದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲಾ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಅಂಕಗಳಿಷ್ಟೇ ಸೀಮಿತವಾಗುತ್ತಿರುವ ಇಂದಿನ ಶೈಕ್ಷಣಿಕ ಪದ್ಧತಿಯಲ್ಲಿ ವಿದೇಶಿ ಸಂಸ್ಕೃತಿ ಮೈಗೂಡುತ್ತಿದೆ. ಇಂತಹ ವೇಳೆ ನಮ್ಮ ಮಕ್ಕಳಲ್ಲಿ ಭಾರತೀಯ ಸಂಸ್ಕಾರ ಬೆಳೆಸುವ ಕಾರ್ಯದಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಗಳು ಮುಂದಾಗಿವೆ. ಇಂಥ ಕೆಲ️ಸಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.
ಜನಜಾಗೃತಿ, ಜನಶಿಕ್ಷಣ, ಜನಸೇವೆ ಉದ್ದೇಶದಿಂದ ಆರಂಭಗೊAಡ ರಾಷ್ಟ್ರೋತ್ಥಾನ ಪರಿಷತ್ ಈಗಿನ ಯುವ ಪೀಳಿಗೆಯಲ್ಲಿ ರಾಷ್ಟ್ರೀಯ ವಿಚಾರಧಾರೆಗಳನ್ನು ತುಂಬುವ ಕೆಲ️ಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು