ನ್ಯೂಸ್ ಸ್ನ್ಯಾಪ್
ಮೈಸೂರು
ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಭರದಿಂದ ನಡೆಸುತ್ತಿದೆ.
ಈ ಬಾರಿಯ ದಸರಾವನ್ನು, ಸರ್ಕಾರವು ಕರೋನಾ ಹಿನ್ನಲೆಯಲ್ಲಿ ಸರಳವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಅತ್ಯಂತ ಕಡಿಮೆ ಆನೆಗಳನ್ನು ಬಳಸಲು ಚಿಂತನೆ ನಡೆಸಿದೆ.
ಕೇವಲ 5 ರಿಂದ 6 ಆನೆಗಳನ್ನು ಬಳಸಲು ಯೋಚಿಸಿರುವ ಸರ್ಕಾರದ ಇಂಗಿತದಂತೆ, ಡಿಸಿಎಫ್ ಅಲೆಕ್ಸಾಂಡರ್ ಹಾಗೂ ಇತರ ವೈದ್ಯರ ತಂಡ, ವಿವಿಧ ಆನೆಗಳ ಕ್ಯಾಂಪ್ ಗಳಲ್ಲಿ ಆನೆಗಳ ತಪಾಸಣೆ ನಡೆಸುತ್ತಿದೆ. ಅಂಬಾರಿ ಹೊರುವ ಆನೆಯ ಆಯ್ಕೆಯ ಪ್ರಕ್ರಿಯೆಯನ್ನು ತಂಡ ನಡೆಸುತ್ತಿದ್ದು, ಅರ್ಜುನನಿಂದ ಅಭಿಮನ್ಯುವಿಗೆ ಅಂಬಾರಿಯ ಪಟ್ಟವನ್ನು ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಪಟ್ಟದ ಆನೆಯಾಗಿ ವಿಕ್ರಮ, ನಿಶಾಬೆ ಆನೆಯಾಗಿ ಗೋಪಿ, ಕುಂಕಿ ಆನೆಯಾಗಿ ವಿಜಯ ಹಾಗೂ ಕಾವೇರಿಗಳನ್ನು ಬಳಸುವುದು ಬಹುತೇಕ ಖಚಿತವಾಗಿದೆ. ಇಷ್ಟರಲ್ಲೇ ಅಧಿಕೃತ ಮಾಹಿತಿಯನ್ನು ಆಯ್ಕೆಯ ತಂಡವು ಬಿಡುಗಡೆ ಮಾಡಲಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment