ಸಮಯ ಸಿಕ್ಕಾಗಲೆಲ್ಲ ಪಾಕಿಸ್ತಾನ ಭಾರತದ ಆಂತರಿಕ ವಿಷಯಗಳಲ್ಲಿ ತಲೆ ಹಾಕುವ ಉದ್ಧಟತನ ಮಾಡುತ್ತಲೇ ಇರುತ್ತದೆ. ಈಗ ಮತ್ತೆ ಅಂಥದ್ದೊಂದು ಉದ್ಧಟತನವನ್ನು ಪಾಕಿಸ್ತಾನ ವಿಶ್ವ ಸಂಸ್ಥೆಯ ಮಹಾ ಅಧಿವೆಶನದಲ್ಲಿ ಮಾಡಿ ಅದಕ್ಕೆ ತಿರುಗೇಟನ್ನು ಪಡೆದುಕೊಂಡಿದೆ.
ವಿಶ್ವ ಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ವಿಷಯ ಪ್ರಸ್ತಾಪಿಸಿ ಬರೀ ಸುಳ್ಳಿನ ಕಥೆಗಳನ್ನು ಸಭೆಯ ಮುಂದಿಟ್ಟರು.
ಇದಕ್ಕೆ ಪ್ರತಿಯಾಗಿ ಭಾರತದ ರಾಯಭಾರಿ ಮಿಜಿಟೋ ವಿನಿಟೋ ತಕ್ಕ ಉತ್ತರವನ್ನು ನೀಡಿದ್ದಾರೆ.
‘ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸುತ್ತಿರುವ ಪಾಕಿಸ್ತಾನ ಕುಖ್ಯಾತ ಮತ್ತು ಭೂಗತ ಪಾತಕಿಗಳಿಗೆ ಪಿಂಚಣಿಯಂತೆ ಹಣವನ್ನು ನೀಡಿ ಸಾಕುತ್ತಿದೆ. ಅಷ್ಟೇ ಅಲ್ಲ ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಕುಖ್ಯಾತ ಉಗ್ರಗಾಮಿಗಳು ಕೂಡಾ ಪಾಕಿಸ್ತಾನದವೆರೇ ಹೆಚ್ಚು’ ಎಂದು ತಮ್ಮ ಆಕ್ರೋಶವನ್ನು ಹೊರಗೆಡಹುವಿದ್ದಾರೆ.
‘ಪಾಕಿಸ್ತಾನ ಕಳೆದ ವರ್ಷ ಸಂಸತ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ಒಸಾಮಾ-ಬಿನ್-ಲಾಡೆನ್ ಅವರನ್ನು ಹುತಾತ್ಮ ಎಂದು ಏಕೆ ಮತ್ತು ಯಾವ ಆಧಾರದ ಮೇಲೆ ಕರೆದರು? ಜಮ್ಮುವಿನಲ್ಲಿ ಹಾಗೂ ಅಫ್ಘಾನ್ ನಲ್ಲಿ ಪಾಕಿಸ್ತಾನದ 40,000 ಉಗ್ರರು ದಾಳಿ ಮಾಡುತ್ತಿರುವದನ್ನು ಇಮ್ರಾನ್ ಅವರೇ ಒಪ್ಪಿಕೊಂಡಿದ್ದಾರೆ’ ಎಂದು ಹೇಳಿ ಮಿಜಿಟೋ ವಿನಿಟೋ ಸಭಾತ್ಯಾಗ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment